ಬ್ರೇಕಿಂಗ್ ನ್ಯೂಸ್
22-12-22 02:16 pm HK News Desk ಕರಾವಳಿ
ಬೆಳಗಾವಿ, ಡಿ.22: ಪಂಚಮಸಾಲಿ ಸಮುದಾಯಕ್ಕೆ 2ಎ ಮಿಸಲಾತಿ ಪ್ರಕಟಿಸದಿದ್ದರೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೆಲಕಚ್ಚಲಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುದ್ದಿ ವಾಹಿನಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸಮುದಾಯದ ಸ್ವಾಮೀಜಿಗಳು ಸೇರಿ ಜನರು ಈ ಬಗ್ಗೆ ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮೀಸಲಾತಿ ಪ್ರಕಟಿಸುವ ವಿಶ್ವಾಸ ಇದೆ. ತಮ್ಮ ಮಾತನ್ನು ಉಳಿಸಿಕೊಳ್ಳದೇ ಇದ್ದರೆ ಅದರ ಪರಿಣಾಮ ಪಕ್ಷ ಎದುರಿಸಲಿದೆ. ಪಕ್ಷ ಮುಂದಿನ ಚುನಾವಣೆಯಲ್ಲಿ ಸೋಲುವ ಜೊತೆಗೆ ಪಕ್ಷದ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
ಸರ್ಕಾರ ಪಂಚಮಸಾಲಿ ಸಮುದಾಯಯಕ್ಕೆ 2ಎ ಮೀಸಲಾತಿ ಘೋಷಿಸದಿದ್ದರೆ ಮುಂದಿನ ನಡೆಯ ಬಗ್ಗೆ ಡಿ.22ರ ಸಂಜೆ ತಿಳಿಸಲಾಗುವುದು ಎಂದರು.
BJP legislator Basangouda Patil Yatnal has said that he has faith on the government towards announcing the 2A reservation for the Panchamasali community.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm