ಬ್ರೇಕಿಂಗ್ ನ್ಯೂಸ್
23-12-22 01:59 pm HK News Desk ಕರಾವಳಿ
ಮಂಗಳೂರು, ಡಿ.23: ಯಕ್ಷಗಾನ ನಡೆಯುತ್ತಿದ್ದಾಗಲೇ ರಂಗಸ್ಥಳದಲ್ಲಿ ಹಿರಿಯ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕಟೀಲಿನಲ್ಲಿ ನಡೆದಿದೆ. ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಗುರುವಾರ ರಾತ್ರಿ ಕಟೀಲಿನಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಕುಸಿದು ಬಿದ್ದು ಸಾವು ಕಂಡಿದ್ದಾರೆ.
ಕಟೀಲಿನ ಸರಸ್ವತೀ ಸದನದಲ್ಲಿ ಕಟೀಲು ದೇವಸ್ಥಾನದ ನಾಲ್ಕನೇ ಮೇಳದ ಯಕ್ಷಗಾನ ಬಯಲಾಟ ಗುರುವಾರ ರಾತ್ರಿ ನಡೆಯುತ್ತಿತ್ತು. ತ್ರಿಜನ್ಮ ಮೋಕ್ಷ ಪ್ರಸಂಗದಲ್ಲಿ ಗುರುವಪ್ಪ ಬಾಯಾರು ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗದಲ್ಲಿ ಶಿಶುಪಾಲನ ವಧೆ ನಡೆಯಬೇಕಿತ್ತು. ಕೃಷ್ಣ ಇನ್ನಿತರ ವೇಷಧಾರಿಗಳು ರಣರಂಗಕ್ಕೆ ರೆಡಿಯಾಗಿದ್ದರು. ಅಲ್ಲಿ ವರೆಗೂ ರಂಗಸ್ಥಳದಲ್ಲಿ ಬಿಸಿ ಎಬ್ಬಿಸಿದ್ದ ಗುರುವಪ್ಪ ಬಾಯಾರು ತನ್ನ ಮಾತು ಮುಗಿಸಿ ಬದಿಯಲ್ಲಿ ನಿಂತಿದ್ದರು.
ಅಷ್ಟರಲ್ಲಿಯೇ ಶಿಶುಪಾಲನ ಪಾತ್ರಧಾರಿ ಗುರುವಪ್ಪ ಬಾಯಾರು ರಂಗಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ನೋಡ ನೋಡುತ್ತಲೇ ಎತ್ತರದ ರಂಗಸ್ಥಳದಿಂದ ಕುಸಿದು ಹೊರಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಬದುಕುಳಿಯಲಿಲ್ಲ.
Guruvappa Bayaru (58), an artiste of Sri Durgaparameshwari Yakshagana troupe, breathed his last on Thursday December 22 night during the performance of Yakshagana play due to cardiac arrest.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am