ಬ್ರೇಕಿಂಗ್ ನ್ಯೂಸ್
23-12-22 01:59 pm HK News Desk ಕರಾವಳಿ
ಮಂಗಳೂರು, ಡಿ.23: ಯಕ್ಷಗಾನ ನಡೆಯುತ್ತಿದ್ದಾಗಲೇ ರಂಗಸ್ಥಳದಲ್ಲಿ ಹಿರಿಯ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕಟೀಲಿನಲ್ಲಿ ನಡೆದಿದೆ. ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಗುರುವಾರ ರಾತ್ರಿ ಕಟೀಲಿನಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಕುಸಿದು ಬಿದ್ದು ಸಾವು ಕಂಡಿದ್ದಾರೆ.
ಕಟೀಲಿನ ಸರಸ್ವತೀ ಸದನದಲ್ಲಿ ಕಟೀಲು ದೇವಸ್ಥಾನದ ನಾಲ್ಕನೇ ಮೇಳದ ಯಕ್ಷಗಾನ ಬಯಲಾಟ ಗುರುವಾರ ರಾತ್ರಿ ನಡೆಯುತ್ತಿತ್ತು. ತ್ರಿಜನ್ಮ ಮೋಕ್ಷ ಪ್ರಸಂಗದಲ್ಲಿ ಗುರುವಪ್ಪ ಬಾಯಾರು ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗದಲ್ಲಿ ಶಿಶುಪಾಲನ ವಧೆ ನಡೆಯಬೇಕಿತ್ತು. ಕೃಷ್ಣ ಇನ್ನಿತರ ವೇಷಧಾರಿಗಳು ರಣರಂಗಕ್ಕೆ ರೆಡಿಯಾಗಿದ್ದರು. ಅಲ್ಲಿ ವರೆಗೂ ರಂಗಸ್ಥಳದಲ್ಲಿ ಬಿಸಿ ಎಬ್ಬಿಸಿದ್ದ ಗುರುವಪ್ಪ ಬಾಯಾರು ತನ್ನ ಮಾತು ಮುಗಿಸಿ ಬದಿಯಲ್ಲಿ ನಿಂತಿದ್ದರು.
ಅಷ್ಟರಲ್ಲಿಯೇ ಶಿಶುಪಾಲನ ಪಾತ್ರಧಾರಿ ಗುರುವಪ್ಪ ಬಾಯಾರು ರಂಗಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ನೋಡ ನೋಡುತ್ತಲೇ ಎತ್ತರದ ರಂಗಸ್ಥಳದಿಂದ ಕುಸಿದು ಹೊರಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಬದುಕುಳಿಯಲಿಲ್ಲ.
Guruvappa Bayaru (58), an artiste of Sri Durgaparameshwari Yakshagana troupe, breathed his last on Thursday December 22 night during the performance of Yakshagana play due to cardiac arrest.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm