ಬ್ರೇಕಿಂಗ್ ನ್ಯೂಸ್
24-12-22 11:18 am Mangalore Correspondent ಕರಾವಳಿ
ಉಳ್ಳಾಲ, ಡಿ.24: ಸ್ಕೂಟರ್ ಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿದ್ದ ಕಾರನ್ನು ತಡೆದ ಸಾರ್ವಜನಿಕರು ಆರೋಪಿ ಚಾಲಕನನ್ನು ಪೊಲೀಸರಿಗೊಪ್ಪಿಸಿದ ಘಟನೆ ಶುಕ್ರವಾರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದಲ್ಲಿ ನಡೆದಿದೆ.
ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಹಮ್ಮದ್ ಮುಬಾರಿಷ್ ಶುಕ್ರವಾರ ಸಂಜೆ ಕಾರಿನಲ್ಲಿ ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ ಧಾವಿಸುತ್ತಿದ್ದ ಎನ್ನಲಾಗಿದ್ದು ರಾ.ಹೆ. 66ರ ಕೋಟೆಕಾರು ಹೆದ್ದಾರಿಯಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಇರಾನ್ ಮೂಲದ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಸ್ಕೂಟರ್ ರಸ್ತೆಗಪ್ಪಳಿಸಿದ್ದು ಮಹಿಳಾ ಸವಾರೆ ಸೆಟಿದ್ಹೆ ಬಾಷಾಂಗ್(28) ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಸಹ ಸವಾರ ಅಲಿಯಸ್ಗರ್ ರಹಿಮಾನ್ ಡೌಸ್ಟ್(30) ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.


ಇರಾನ್ ಮೂಲದ ಸೆಟಿದ್ಹೆ ಬಾಷಾಂಗ್ ಮತ್ತು ಅಲಿಯಸ್ಗರ್ ರಹಿಮಾನ್ ಮಂಗಳೂರು ವಿವಿಯಲ್ಲಿ ಉನ್ನತ ವ್ಯಾಸಂಗಕ್ಕೆ ಬಂದಿದ್ದು ದೇರಳಕಟ್ಟೆಯ ಲಾಡ್ಜ್ ನಲ್ಲಿ ತಂಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಚಾಲಕ ಮುಬಾರಿಷ್ ಕಾರು ಡಿಕ್ಕಿ ಹೊಡೆದ ಬಳಿಕ ಕಾರಿನಲ್ಲಿದ್ದ ಯುವತಿಯನ್ನು ತಲಪಾಡಿಯಲ್ಲಿ ಇಳಿಸಿ ಕಾರನ್ನು ದೇವಿಪುರದ ಒಳ ರಸ್ತೆಯಿಂದ ಓಡಿಸಿ ಪರಾರಿಗೆ ಯತ್ನಿಸಿದ್ದು ಆತನನ್ನ ಬೆನ್ನಟ್ಟಿದ ಸಾರ್ವಜನಿಕರು ದೇವಿಪುರ ಮಂಡೆ ಕಟ್ಟ ಎಂಬಲ್ಲಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
Ullal accident, hit and run Car rams over bike, Irani students injured in Mangalore
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm