ಬ್ರೇಕಿಂಗ್ ನ್ಯೂಸ್
24-12-22 11:18 am Mangalore Correspondent ಕರಾವಳಿ
ಉಳ್ಳಾಲ, ಡಿ.24: ಸ್ಕೂಟರ್ ಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿದ್ದ ಕಾರನ್ನು ತಡೆದ ಸಾರ್ವಜನಿಕರು ಆರೋಪಿ ಚಾಲಕನನ್ನು ಪೊಲೀಸರಿಗೊಪ್ಪಿಸಿದ ಘಟನೆ ಶುಕ್ರವಾರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದಲ್ಲಿ ನಡೆದಿದೆ.
ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಹಮ್ಮದ್ ಮುಬಾರಿಷ್ ಶುಕ್ರವಾರ ಸಂಜೆ ಕಾರಿನಲ್ಲಿ ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ ಧಾವಿಸುತ್ತಿದ್ದ ಎನ್ನಲಾಗಿದ್ದು ರಾ.ಹೆ. 66ರ ಕೋಟೆಕಾರು ಹೆದ್ದಾರಿಯಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಇರಾನ್ ಮೂಲದ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಸ್ಕೂಟರ್ ರಸ್ತೆಗಪ್ಪಳಿಸಿದ್ದು ಮಹಿಳಾ ಸವಾರೆ ಸೆಟಿದ್ಹೆ ಬಾಷಾಂಗ್(28) ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಸಹ ಸವಾರ ಅಲಿಯಸ್ಗರ್ ರಹಿಮಾನ್ ಡೌಸ್ಟ್(30) ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.
ಇರಾನ್ ಮೂಲದ ಸೆಟಿದ್ಹೆ ಬಾಷಾಂಗ್ ಮತ್ತು ಅಲಿಯಸ್ಗರ್ ರಹಿಮಾನ್ ಮಂಗಳೂರು ವಿವಿಯಲ್ಲಿ ಉನ್ನತ ವ್ಯಾಸಂಗಕ್ಕೆ ಬಂದಿದ್ದು ದೇರಳಕಟ್ಟೆಯ ಲಾಡ್ಜ್ ನಲ್ಲಿ ತಂಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಚಾಲಕ ಮುಬಾರಿಷ್ ಕಾರು ಡಿಕ್ಕಿ ಹೊಡೆದ ಬಳಿಕ ಕಾರಿನಲ್ಲಿದ್ದ ಯುವತಿಯನ್ನು ತಲಪಾಡಿಯಲ್ಲಿ ಇಳಿಸಿ ಕಾರನ್ನು ದೇವಿಪುರದ ಒಳ ರಸ್ತೆಯಿಂದ ಓಡಿಸಿ ಪರಾರಿಗೆ ಯತ್ನಿಸಿದ್ದು ಆತನನ್ನ ಬೆನ್ನಟ್ಟಿದ ಸಾರ್ವಜನಿಕರು ದೇವಿಪುರ ಮಂಡೆ ಕಟ್ಟ ಎಂಬಲ್ಲಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
Ullal accident, hit and run Car rams over bike, Irani students injured in Mangalore
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm