ಬ್ರೇಕಿಂಗ್ ನ್ಯೂಸ್
25-12-22 04:04 pm Mangalore Correspondent ಕರಾವಳಿ
ಮಂಗಳೂರು, ಡಿ.25 : ಕಾಟಿಪಳ್ಳ ನಿವಾಸಿ ಜಲೀಲ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಪತ್ತೆಗೆ 8 ಅಧಿಕಾರಿಗಳಿರುವ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ಜಲೀಲ್ ಹತ್ಯೆಗೆ ಸಂಬಂಧಿಸಿ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ. ಹತ್ಯೆ ಮಾಡಿರುವ ನೈಜ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಕೊಡಬಾರದು ಎಂದು ಹೇಳಿದರು.
ಜಲೀಲ್ ಕೊಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಆಕ್ರೋಶಿತ ಗುಂಪು ಜಲೀಲ್ ಮನೆ ಬಳಿ ಮೃತದೇಹವನ್ನು ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ 24 ಗಂಟೆಯೊಳಗೆ ಬಂಧಿಸಬೇಕೆಂದು ಗಡುವು ನೀಡಿದ್ದಾರೆ. ಸಾರ್ವಜನಿಕರ ಮನವೊಲಿಸಿ ಜಲೀಲ್ ಮೃತದೇಹವನ್ನು ದಫನಕ್ಕಾಗಿ ಮಸೀದಿಗೆ ಕಳುಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 4 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಕ್ರಿಸ್ಮಸ್ ಇರುವುದರಿಂದ ಪೂರ್ವ ನಿಯೋಜಿತ ಕಾರ್ಯಕ್ರಮಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಶಶಿಕುಮಾರ್ ಹೇಳಿದ್ದಾರೆ.
Mangalore Jaleel murder in Surathkal, team of 8 formed, arrest of accused soon says Commissioner.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm