ಬ್ರೇಕಿಂಗ್ ನ್ಯೂಸ್
26-12-22 02:53 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಕಾಟಿಪಳ್ಳದ ಫ್ಯಾನ್ಸಿ ಅಂಗಡಿಯಲ್ಲಿ ಜಲೀಲ್ ಎಂಬವರ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಅಲಿಯಾಸ್ ಪಚ್ಚು ಬಂಧಿತರು. ಇವರನ್ನು ಪೊಲೀಸರು ಬಂಧಿಸಿದ್ದು ಇಂದು ಸಂಜೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಜಲೀಲ್, ಸ್ಥಳೀಯ ಹಿಂದು ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದಕ್ಕೆ ಇವರು ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿಯಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಬಗ್ಗೆ ಶೈಲೇಶ್ ಮತ್ತಿತರರು ಸೇರಿ ಎರಡು ವರ್ಷಗಳ ಹಿಂದೆ ಗಲಾಟೆ ನಡೆಸಿದ್ದರು.


ಶೈಲೇಶ್ ಪೂಜಾರಿ ಸುರತ್ಕಲ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು ಹಲವು ಪ್ರಕರಣ ಎದುರಿಸುತ್ತಿದ್ದಾನೆ. ಸವಿನ್ ಕಾಂಚನ್ ಮೂಲ್ಕಿ ಮತ್ತು ಸುರತ್ಕಲ್ ಠಾಣೆಯಲ್ಲಿ ರೌಡಿ ಶೀಟರ್. ಈತನ ವಿರುದ್ಧ ಮೂಲ್ಕಿ, ಮೈಸೂರು, ಪಡುಬಿದ್ರೆ, ಸುರತ್ಕಲ್ ಠಾಣೆಗಳಲ್ಲಿ ಕೇಸು ಇದೆ. ಆರೋಪಿಗಳು ಕೃತ್ಯವೆಸಗಿ ಮುಂಬೈಗೆ ಪರಾರಿಯಾಗಲು ಸಂಚು ಹೂಡಿದ್ದರು. ಈ ವೇಳೆ, ಕಾಪು ಬಳಿಯ ಲಾಡ್ಜ್ ನಲ್ಲಿದ್ದಾಗಲೇ ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಪ್ರಮುಖ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಕೃಷ್ಣಾಪುರದಲ್ಲಿ ವ್ಯಾಪಾರಿಯ ಇರಿದು ಹತ್ಯೆ ; ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳ ಕೃತ್ಯ
ಜಲೀಲ್ ಹತ್ಯೆ ಪ್ರಕರಣ ; ತನಿಖೆಗೆ ಎಂಟು ಅಧಿಕಾರಿಗಳ ತಂಡ, ನೈಜ ಆರೋಪಿಗಳನ್ನು ಬಂಧಿಸುತ್ತೇವೆ ; ಕಮಿಷನರ್
ಜಲೀಲ್ ಹತ್ಯೆ ; ಶೀಘ್ರ ಬಂಧನ ಆಗಲಿದೆ, ವಿಚಾರಣೆ ಬಳಿಕ ಸತ್ಯ ಹೊರಬರ್ತದೆ, ಒಂದು ಘಟನೆಗೆ ಇನ್ನೇನೋ ಮಾಡಲು ಹೋಗಬೇಡಿ !
Surathkal Jaleel Murder case, three arrested by Mangalore Police, affair with Hindu woman reason for murder says Police Commissioner Shashi Kumar. It is said Jaleel was in an affair with a Hindu woman for which he was warned. Jaleel was running a provision store in the Krishnapura area. Jaleel was at his shop at the time of the murder.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm