ಬ್ರೇಕಿಂಗ್ ನ್ಯೂಸ್
26-12-22 02:53 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಕಾಟಿಪಳ್ಳದ ಫ್ಯಾನ್ಸಿ ಅಂಗಡಿಯಲ್ಲಿ ಜಲೀಲ್ ಎಂಬವರ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಅಲಿಯಾಸ್ ಪಚ್ಚು ಬಂಧಿತರು. ಇವರನ್ನು ಪೊಲೀಸರು ಬಂಧಿಸಿದ್ದು ಇಂದು ಸಂಜೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಜಲೀಲ್, ಸ್ಥಳೀಯ ಹಿಂದು ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದಕ್ಕೆ ಇವರು ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿಯಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಬಗ್ಗೆ ಶೈಲೇಶ್ ಮತ್ತಿತರರು ಸೇರಿ ಎರಡು ವರ್ಷಗಳ ಹಿಂದೆ ಗಲಾಟೆ ನಡೆಸಿದ್ದರು.


ಶೈಲೇಶ್ ಪೂಜಾರಿ ಸುರತ್ಕಲ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು ಹಲವು ಪ್ರಕರಣ ಎದುರಿಸುತ್ತಿದ್ದಾನೆ. ಸವಿನ್ ಕಾಂಚನ್ ಮೂಲ್ಕಿ ಮತ್ತು ಸುರತ್ಕಲ್ ಠಾಣೆಯಲ್ಲಿ ರೌಡಿ ಶೀಟರ್. ಈತನ ವಿರುದ್ಧ ಮೂಲ್ಕಿ, ಮೈಸೂರು, ಪಡುಬಿದ್ರೆ, ಸುರತ್ಕಲ್ ಠಾಣೆಗಳಲ್ಲಿ ಕೇಸು ಇದೆ. ಆರೋಪಿಗಳು ಕೃತ್ಯವೆಸಗಿ ಮುಂಬೈಗೆ ಪರಾರಿಯಾಗಲು ಸಂಚು ಹೂಡಿದ್ದರು. ಈ ವೇಳೆ, ಕಾಪು ಬಳಿಯ ಲಾಡ್ಜ್ ನಲ್ಲಿದ್ದಾಗಲೇ ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಪ್ರಮುಖ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಕೃಷ್ಣಾಪುರದಲ್ಲಿ ವ್ಯಾಪಾರಿಯ ಇರಿದು ಹತ್ಯೆ ; ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳ ಕೃತ್ಯ
ಜಲೀಲ್ ಹತ್ಯೆ ಪ್ರಕರಣ ; ತನಿಖೆಗೆ ಎಂಟು ಅಧಿಕಾರಿಗಳ ತಂಡ, ನೈಜ ಆರೋಪಿಗಳನ್ನು ಬಂಧಿಸುತ್ತೇವೆ ; ಕಮಿಷನರ್
ಜಲೀಲ್ ಹತ್ಯೆ ; ಶೀಘ್ರ ಬಂಧನ ಆಗಲಿದೆ, ವಿಚಾರಣೆ ಬಳಿಕ ಸತ್ಯ ಹೊರಬರ್ತದೆ, ಒಂದು ಘಟನೆಗೆ ಇನ್ನೇನೋ ಮಾಡಲು ಹೋಗಬೇಡಿ !
Surathkal Jaleel Murder case, three arrested by Mangalore Police, affair with Hindu woman reason for murder says Police Commissioner Shashi Kumar. It is said Jaleel was in an affair with a Hindu woman for which he was warned. Jaleel was running a provision store in the Krishnapura area. Jaleel was at his shop at the time of the murder.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm