ಬ್ರೇಕಿಂಗ್ ನ್ಯೂಸ್
27-12-22 05:34 pm Mangalore Correspondent ಕರಾವಳಿ
ಉಳ್ಳಾಲ, ಡಿ.27: ನಿಂತಿದ್ದ ಬಸ್ಸನ್ನ ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರೊಂದು ಸ್ಕೂಟರ್, ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಮುಡಿಪು ಜಂಕ್ಷನ್ನಲ್ಲಿ ನಡೆದಿದೆ.
ಬೋಳಿಯಾರು ಗ್ರಾಮದ ಬಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ. ಮೃತ ಕಾರ್ತಿಕ್ ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಬ್ರಿಝ್ಝ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ತಂಗುದಾಣದಲ್ಲಿ ನಿಂತಿದ್ದ ಬಸ್ಸನ್ನ ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರು ಬಾಲಕನ ಮೇಲೆರಗಿದೆ.





ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ನಾಳೆ ಹೊಸ ಬ್ರೀಜಾ ಕಾರು ಬರಲಿದ್ದು ಸ್ನೇಹಿತನ ಬ್ರೀಝಾ ಕಾರಲ್ಲಿ ಚಾಲನೆ ಕಲಿಯುತ್ತಿದ್ದ ಎನ್ನಲಾಗಿದೆ. ಘಟನೆ ನಡೆದಾಕ್ಷಣ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Accident while overtaking at Mudipu junction, 14 year old girl student dies on spot. The deceased has been identified as Karthik.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm