ಬ್ರೇಕಿಂಗ್ ನ್ಯೂಸ್
28-12-22 10:34 pm Udupi Correspondent ಕರಾವಳಿ
ಉಡುಪಿ, ಡಿ.28 : ಶಿಕ್ಷಕರೊಬ್ಬರು ವಿದ್ಯಾರ್ಥಿಗಳ ಮುಂದೆಯೇ ಕುಡಿದು ಟೈಟ್ ಆಗಿ ಶಾಲೆ ಜಗಲಿಯಲ್ಲೇ ಮಲಗಿದ ಘಟನೆ ಉಡುಪಿಯ ಪೆರ್ಡೂರು ಗ್ರಾಮದ ಅಲಂಗಾರು ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೃಷ್ಣಮೂರ್ತಿ ಎಂಬ ಶಿಕ್ಷಕ ಮದ್ಯ ಸೇವಿಸಿ ಜಗಲಿಯಲ್ಲಿ ಮಲಗಿದ್ದಾರೆ. ಶಿಕ್ಷಕನ ಅವಾಂತರವನ್ನು ವಿಡಿಯೋ ಮಾಡಿದ ಸ್ಥಳೀಯರು ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿಕ್ಷಕನನ್ನು ಕೂಡಲೇ ಅಮಾನತು ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಶಿಕ್ಷಣ ಅಧಿಕಾರಿಗಳು ಶಿಕ್ಷಕ ಕೃಷ್ಣಮೂರ್ತಿ ಮೇಲೆ ಯಾವ ಕ್ರಮವನ್ನೂ ಕೈಗೊಂಡಿಲ್ಲ ಎಂದು ಊರಿನವರು ಹೇಳುತ್ತಿದ್ದಾರೆ. ಶಿಕ್ಷಕನನ್ನ ಕೂರಿಸಿ ವಿಚಾರಣೆ ಮಾಡುತ್ತಿರುವ ಬಿಇಓ ರಂಗನಾಥ್, ಕೇವಲ ವಿಚಾರಣೆಯಲ್ಲಿ ದಿನ ಕಳೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೂಡಲೇ ಕೃಷ್ಣಮೂರ್ತಿ ಅವರನ್ನ ಅಮಾನತು ಮಾಡುವಂತೆ ಪಂಚಾಯತ್ ಅಧ್ಯಕ್ಷ ದೇವು ಪೂಜಾರಿ ಪಟ್ಟು ಹಿಡಿದಿದ್ದಾರೆ.
A teacher of Alangar government junior primary school under Perdoor village was found sleeping on the portico of the school after consuming copious amount of liquor. Krishnamurthy is the teacher, who is supposed to give a good future to the students of the school, but was found sleeping in an inebriated state.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm