ಬ್ರೇಕಿಂಗ್ ನ್ಯೂಸ್
29-12-22 06:35 pm Mangalore Correspondent ಕರಾವಳಿ
ಉಳ್ಳಾಲ, ಡಿ.29 : ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು, ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ಎರಡು ದಿನಗಳಿಂದ ಜ್ವರ, ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದನಂತೆ. ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಶಾಲಾ ಆಡಳಿತ ಮಂಡಳಿ, ಕುಟುಂಬ ಹಾಗೂ ಸ್ಥಳೀಯರು ಶಾಕ್ ಆಗಿದ್ದಾರೆ. ಎರಡು ವರ್ಷಗಳ ಹಿಂದೆ ಅಶ್ವಿತ್ ನ ತಂದೆ ಅವಘಡವೊಂದರಲ್ಲಿ ಸಾವನ್ನಪ್ಪಿದ್ದರು. ಕೊಲ್ಯ ಸಾರಸ್ವತ ಕಾಲನಿಯ ಮನೆಯಲ್ಲಿ ಅಶ್ವಿತ್ ತಾಯಿಯೊಂದಿಗೆ ವಾಸವಿದ್ದ. ಅಶ್ವಿತ್ ಶಾಲೆಯಲ್ಲೂ ಪ್ರತಿಭಾನ್ವಿತನಾಗಿದ್ದು ಶಿಕ್ಷಕರ ಪ್ರೀತಿ ಪಾತ್ರನಾಗಿದ್ದ.
ಮೃತ ಅಶ್ವಿತ್ ಗೆ ಕೊನೆಯ ಕ್ಷಣದಲ್ಲಿ ಮಿದುಳು ಜ್ವರದ ಲಕ್ಷಣ ಇತ್ತೆಂದು ಹೇಳಲಾಗಿದೆ. ಆತನಿಗೆ ಮಿದುಳು ಜ್ವರದ ವ್ಯಾಕ್ಸಿನೇಷನ್ ಆಗಿದೆಯೇ ಎಂದು ಇನ್ನೂ ಧೃಡಪಟ್ಟಿಲ್ಲ. ಈ ಬಗ್ಗೆ ತಜ್ಞ ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಬಾಲಕನ ಅಂತ್ಯ ಸಂಸ್ಕಾರ ಗುರುವಾರ ಮಧ್ಯಾಹ್ನ ನಡೆದಿದ್ದು ಊರಿಗೇ ಊರೇ ರೋದಿಸುವ ದೃಶ್ಯ ಮನಕಲಕುವಂತಿತ್ತು.
6th Std boy dies of Brain Fever at Ullal in Mangalore. The deceased has been identified as Ashwith. Since two days Aswith was suffering from severe head pain and fever.
30-06-25 12:05 pm
HK News Desk
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 01:07 pm
Mangalore Correspondent
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm