ಬ್ರೇಕಿಂಗ್ ನ್ಯೂಸ್
31-12-22 01:03 pm Udupi Correspondent ಕರಾವಳಿ
ಉಡುಪಿ, ಡಿ.31 : ಇಲ್ಲಿನ ತೆಂಕನಿಡಿಯೂರು ಬೆಳ್ಕಳೆ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ದೇವಸ್ಥಾನ, ಮೂಕಾಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಕಾಣಿಕೆ ಡಬ್ಬಿ ಕಳವುಗೈದಿದ್ದ ಕಳ್ಳ ಮೂರು ತಿಂಗಳ ನಂತರ ಸಿಕ್ಕಿಬಿದ್ದಿದ್ದಾನೆ.
ಕಳ್ಳತನದ ಬಗ್ಗೆ ಆಡಳಿತ ಮಂಡಳಿ ಕಳವಾಗಿದ್ದ ಸೆ.6ರ ದಿನವೇ ಮಲ್ಪೆ ಪೊಲೀಸ್ ಠಾಣೆಗೆ ದೂರನ್ನು ನೀಡಿತ್ತು. ಆಡಳಿತ ಮಂಡಳಿ, ಹತ್ತು ಸಮಸ್ತರು ಮಾರನೇ ದಿನ ಮತ್ತು ನವರಾತ್ರಿ ಉತ್ಸವದ ಸಂದರ್ಭ ಬಬ್ಬು ಸ್ವಾಮಿಯ ದರ್ಶನ ಸೇವೆಯನ್ನು ಮಾಡಿಸಿ ಕಳವಿನ ಬಗ್ಗೆ ದೂರು ನೀಡಿದ್ದರು. ದೈವವು ನೇಮೋತ್ಸವದ ಒಳಗಡೆ ಕಾಣಿಕೆ ಡಬ್ಬಿ ಕದ್ದ ವ್ಯಕ್ತಿಯನ್ನು ದೈವಸ್ಥಾನದ ಎದುರಲ್ಲಿ ನಿಲ್ಲಿಸುವುದಾಗಿ ಅಭಯ ನೀಡಿತ್ತು.
ಡಿ. 28ರಂದು ಮಲ್ಪೆ ಠಾಣಾಧಿಕಾರಿ ಗುರುನಾಥ್ ಬಿ. ಹಾದಿಮನಿ, ಪಿಎಸ್ಐ ಸುಷ್ಮಾ ಹಾಗೂ ರವಿ ಜಾಧವ್ ಆರೋಪಿ ಹರ್ಷಿತ್ ಎಂಬವನನ್ನು ಬೈಂದೂರಿನಲ್ಲಿ ಬಂಧಿಸಿ ದೈವಸ್ಥಾನಕ್ಕೆ ಕರೆತಂದಿದ್ದಾರೆ. ಇದೇ ವ್ಯಕ್ತಿ ಜಿಲ್ಲೆಯಲ್ಲಿ ಹಲವಾರು ಕಡೆ ದೇವಸ್ಥಾನಗಳಲ್ಲಿ ಕಳ್ಳತನ ಎಸಗಿದ್ದಾನೆಂದು ವಿಚಾರಣೆಯ ವೇಳೆ ಬಾಯಿ ಬಿಟ್ಟಿದ್ದಾನೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹಿರಿಯಡ್ಕ ಜೈಲಿನಲ್ಲಿರಿಸಲಾಗಿದೆ. ದೈವದ ಅಭಯದ ನುಡಿ ಸತ್ಯವಾಗಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.
Udupi Thief who stole offering boxes from Babbuswami temple caught after three months.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm