ಬ್ರೇಕಿಂಗ್ ನ್ಯೂಸ್
31-12-22 07:57 pm Mangalore Correspondent ಕರಾವಳಿ
ಮಂಗಳೂರು, ಡಿ.31: ಸುರತ್ಕಲ್ ಲೈಟ್ ಹೌಸ್ ಬೀಚ್ ನಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ನೀರಾಟಕ್ಕಿಳಿದಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ನಡೆದಿದೆ.
ನಗರದ ಕದ್ರಿ ಕೆಪಿಟಿಯಲ್ಲಿ ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದ ಸತ್ಯಂ(18) ನೀರುಪಾಲಾದ ಯುವಕ. ಸುರತ್ಕಲ್ ಬಳಿಯ ಕಾನದಲ್ಲಿ ವಾಸವಿರುವ ಸುರೇಶ್ ಪ್ರಸಾದ್ ಯಾದವ್ ಅವರ ಮಗ ಸತ್ಯಂ ಶನಿವಾರ ಮಧ್ಯಾಹ್ನ ತನ್ನ ಗೆಳೆಯ ಪ್ರಭಾಕರನ್ ಜೊತೆಗೆ ಲೈಟ್ ಹೌಸ್ ಬೀಚಿಗೆ ತೆರಳಿದ್ದ. ಈ ವೇಳೆ, ಸಮುದ್ರದಲ್ಲಿ ನೀರಾಟದಲ್ಲಿ ತೊಡಗಿದ್ದಾಗಲೇ ಮಧ್ಯಾಹ್ನ 3.15ರ ವೇಳೆಗೆ ಸತ್ಯಂ ನೀರಿನ ಸೆಳೆತಕ್ಕೊಳಗಾಗಿ ನೀರು ಪಾಲಾಗಿದ್ದಾನೆ.
ಸತ್ಯಂ ನೀರಿನಲ್ಲಿ ಕಣ್ಮರೆಯಾಗಿದ್ದರೆ, ಪ್ರಭಾಕರನ್ ಈಜಿ ದಡ ಸೇರಿದ್ದಾನೆ. ಸತ್ಯಂ ಪತ್ತೆಗಾಗಿ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಹೊಸ ವರ್ಷದ ನೆಪದಲ್ಲಿ ಭಾರೀ ಸಂಖ್ಯೆಯಲ್ಲಿ ಕರಾವಳಿಗೆ ಪ್ರವಾಸ ಬಂದಿರುವ ದೂರದ ಊರಿನ ನಿವಾಸಿಗಳು ಬೀಚ್ ಗೆ ಆಗಮಿಸಿದ್ದಾರೆ. ಶನಿವಾರ ಬೆಳಗ್ಗಿನಿಂದಲೂ ಭಾರೀ ಸಂಖ್ಯೆಯಲ್ಲಿ ಮಂಗಳೂರಿನ ಕಡಲ ತೀರದಲ್ಲಿ ಬಂದು ನೀರಾಟದಲ್ಲಿ ತೊಡಗಿಕೊಂಡಿದ್ದರು. ಎಲ್ಲ ಬೀಚ್ ಗಳಲ್ಲಿಯೂ ಜೀವ ರಕ್ಷಕರು ಮತ್ತು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
18 year old youth goes missing while swimming at Surathkal beach in Mangalore.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 02:47 pm
Mangalore Correspondent
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm