ಬ್ರೇಕಿಂಗ್ ನ್ಯೂಸ್
31-12-22 07:57 pm Mangalore Correspondent ಕರಾವಳಿ
ಮಂಗಳೂರು, ಡಿ.31: ಸುರತ್ಕಲ್ ಲೈಟ್ ಹೌಸ್ ಬೀಚ್ ನಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ನೀರಾಟಕ್ಕಿಳಿದಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ನಡೆದಿದೆ.
ನಗರದ ಕದ್ರಿ ಕೆಪಿಟಿಯಲ್ಲಿ ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದ ಸತ್ಯಂ(18) ನೀರುಪಾಲಾದ ಯುವಕ. ಸುರತ್ಕಲ್ ಬಳಿಯ ಕಾನದಲ್ಲಿ ವಾಸವಿರುವ ಸುರೇಶ್ ಪ್ರಸಾದ್ ಯಾದವ್ ಅವರ ಮಗ ಸತ್ಯಂ ಶನಿವಾರ ಮಧ್ಯಾಹ್ನ ತನ್ನ ಗೆಳೆಯ ಪ್ರಭಾಕರನ್ ಜೊತೆಗೆ ಲೈಟ್ ಹೌಸ್ ಬೀಚಿಗೆ ತೆರಳಿದ್ದ. ಈ ವೇಳೆ, ಸಮುದ್ರದಲ್ಲಿ ನೀರಾಟದಲ್ಲಿ ತೊಡಗಿದ್ದಾಗಲೇ ಮಧ್ಯಾಹ್ನ 3.15ರ ವೇಳೆಗೆ ಸತ್ಯಂ ನೀರಿನ ಸೆಳೆತಕ್ಕೊಳಗಾಗಿ ನೀರು ಪಾಲಾಗಿದ್ದಾನೆ.

ಸತ್ಯಂ ನೀರಿನಲ್ಲಿ ಕಣ್ಮರೆಯಾಗಿದ್ದರೆ, ಪ್ರಭಾಕರನ್ ಈಜಿ ದಡ ಸೇರಿದ್ದಾನೆ. ಸತ್ಯಂ ಪತ್ತೆಗಾಗಿ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಹೊಸ ವರ್ಷದ ನೆಪದಲ್ಲಿ ಭಾರೀ ಸಂಖ್ಯೆಯಲ್ಲಿ ಕರಾವಳಿಗೆ ಪ್ರವಾಸ ಬಂದಿರುವ ದೂರದ ಊರಿನ ನಿವಾಸಿಗಳು ಬೀಚ್ ಗೆ ಆಗಮಿಸಿದ್ದಾರೆ. ಶನಿವಾರ ಬೆಳಗ್ಗಿನಿಂದಲೂ ಭಾರೀ ಸಂಖ್ಯೆಯಲ್ಲಿ ಮಂಗಳೂರಿನ ಕಡಲ ತೀರದಲ್ಲಿ ಬಂದು ನೀರಾಟದಲ್ಲಿ ತೊಡಗಿಕೊಂಡಿದ್ದರು. ಎಲ್ಲ ಬೀಚ್ ಗಳಲ್ಲಿಯೂ ಜೀವ ರಕ್ಷಕರು ಮತ್ತು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
18 year old youth goes missing while swimming at Surathkal beach in Mangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm