ಬ್ರೇಕಿಂಗ್ ನ್ಯೂಸ್
31-12-22 07:57 pm Mangalore Correspondent ಕರಾವಳಿ
ಮಂಗಳೂರು, ಡಿ.31: ಸುರತ್ಕಲ್ ಲೈಟ್ ಹೌಸ್ ಬೀಚ್ ನಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ನೀರಾಟಕ್ಕಿಳಿದಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ನಡೆದಿದೆ.
ನಗರದ ಕದ್ರಿ ಕೆಪಿಟಿಯಲ್ಲಿ ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದ ಸತ್ಯಂ(18) ನೀರುಪಾಲಾದ ಯುವಕ. ಸುರತ್ಕಲ್ ಬಳಿಯ ಕಾನದಲ್ಲಿ ವಾಸವಿರುವ ಸುರೇಶ್ ಪ್ರಸಾದ್ ಯಾದವ್ ಅವರ ಮಗ ಸತ್ಯಂ ಶನಿವಾರ ಮಧ್ಯಾಹ್ನ ತನ್ನ ಗೆಳೆಯ ಪ್ರಭಾಕರನ್ ಜೊತೆಗೆ ಲೈಟ್ ಹೌಸ್ ಬೀಚಿಗೆ ತೆರಳಿದ್ದ. ಈ ವೇಳೆ, ಸಮುದ್ರದಲ್ಲಿ ನೀರಾಟದಲ್ಲಿ ತೊಡಗಿದ್ದಾಗಲೇ ಮಧ್ಯಾಹ್ನ 3.15ರ ವೇಳೆಗೆ ಸತ್ಯಂ ನೀರಿನ ಸೆಳೆತಕ್ಕೊಳಗಾಗಿ ನೀರು ಪಾಲಾಗಿದ್ದಾನೆ.

ಸತ್ಯಂ ನೀರಿನಲ್ಲಿ ಕಣ್ಮರೆಯಾಗಿದ್ದರೆ, ಪ್ರಭಾಕರನ್ ಈಜಿ ದಡ ಸೇರಿದ್ದಾನೆ. ಸತ್ಯಂ ಪತ್ತೆಗಾಗಿ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಹೊಸ ವರ್ಷದ ನೆಪದಲ್ಲಿ ಭಾರೀ ಸಂಖ್ಯೆಯಲ್ಲಿ ಕರಾವಳಿಗೆ ಪ್ರವಾಸ ಬಂದಿರುವ ದೂರದ ಊರಿನ ನಿವಾಸಿಗಳು ಬೀಚ್ ಗೆ ಆಗಮಿಸಿದ್ದಾರೆ. ಶನಿವಾರ ಬೆಳಗ್ಗಿನಿಂದಲೂ ಭಾರೀ ಸಂಖ್ಯೆಯಲ್ಲಿ ಮಂಗಳೂರಿನ ಕಡಲ ತೀರದಲ್ಲಿ ಬಂದು ನೀರಾಟದಲ್ಲಿ ತೊಡಗಿಕೊಂಡಿದ್ದರು. ಎಲ್ಲ ಬೀಚ್ ಗಳಲ್ಲಿಯೂ ಜೀವ ರಕ್ಷಕರು ಮತ್ತು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
18 year old youth goes missing while swimming at Surathkal beach in Mangalore.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm