ಬ್ರೇಕಿಂಗ್ ನ್ಯೂಸ್
31-12-22 07:57 pm Mangalore Correspondent ಕರಾವಳಿ
ಮಂಗಳೂರು, ಡಿ.31: ಸುರತ್ಕಲ್ ಲೈಟ್ ಹೌಸ್ ಬೀಚ್ ನಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ನೀರಾಟಕ್ಕಿಳಿದಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ನಡೆದಿದೆ.
ನಗರದ ಕದ್ರಿ ಕೆಪಿಟಿಯಲ್ಲಿ ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದ ಸತ್ಯಂ(18) ನೀರುಪಾಲಾದ ಯುವಕ. ಸುರತ್ಕಲ್ ಬಳಿಯ ಕಾನದಲ್ಲಿ ವಾಸವಿರುವ ಸುರೇಶ್ ಪ್ರಸಾದ್ ಯಾದವ್ ಅವರ ಮಗ ಸತ್ಯಂ ಶನಿವಾರ ಮಧ್ಯಾಹ್ನ ತನ್ನ ಗೆಳೆಯ ಪ್ರಭಾಕರನ್ ಜೊತೆಗೆ ಲೈಟ್ ಹೌಸ್ ಬೀಚಿಗೆ ತೆರಳಿದ್ದ. ಈ ವೇಳೆ, ಸಮುದ್ರದಲ್ಲಿ ನೀರಾಟದಲ್ಲಿ ತೊಡಗಿದ್ದಾಗಲೇ ಮಧ್ಯಾಹ್ನ 3.15ರ ವೇಳೆಗೆ ಸತ್ಯಂ ನೀರಿನ ಸೆಳೆತಕ್ಕೊಳಗಾಗಿ ನೀರು ಪಾಲಾಗಿದ್ದಾನೆ.

ಸತ್ಯಂ ನೀರಿನಲ್ಲಿ ಕಣ್ಮರೆಯಾಗಿದ್ದರೆ, ಪ್ರಭಾಕರನ್ ಈಜಿ ದಡ ಸೇರಿದ್ದಾನೆ. ಸತ್ಯಂ ಪತ್ತೆಗಾಗಿ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಹೊಸ ವರ್ಷದ ನೆಪದಲ್ಲಿ ಭಾರೀ ಸಂಖ್ಯೆಯಲ್ಲಿ ಕರಾವಳಿಗೆ ಪ್ರವಾಸ ಬಂದಿರುವ ದೂರದ ಊರಿನ ನಿವಾಸಿಗಳು ಬೀಚ್ ಗೆ ಆಗಮಿಸಿದ್ದಾರೆ. ಶನಿವಾರ ಬೆಳಗ್ಗಿನಿಂದಲೂ ಭಾರೀ ಸಂಖ್ಯೆಯಲ್ಲಿ ಮಂಗಳೂರಿನ ಕಡಲ ತೀರದಲ್ಲಿ ಬಂದು ನೀರಾಟದಲ್ಲಿ ತೊಡಗಿಕೊಂಡಿದ್ದರು. ಎಲ್ಲ ಬೀಚ್ ಗಳಲ್ಲಿಯೂ ಜೀವ ರಕ್ಷಕರು ಮತ್ತು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
18 year old youth goes missing while swimming at Surathkal beach in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm