ಬ್ರೇಕಿಂಗ್ ನ್ಯೂಸ್
01-01-23 06:25 pm Mangalore Correspondent ಕರಾವಳಿ
ಮಂಗಳೂರು, ಜ.1 : ಉಪ್ಪಿನಂಗಡಿ ಬಳಿಯ ಮೊಗೇರಡ್ಕ ಎಂಬಲ್ಲಿ ಇನ್ನೋವಾ ಕಾರು ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ ಮಂಗಳೂರಿನ ಇಬ್ಬರು ಮೃತಪಟ್ಟಿದ್ದಾರೆ.
ಮಂಗಳೂರು ತಾಲೂಕಿನ ಗಂಜಿಮಠ ಸುರಲ್ಪಾಡಿ ನಿವಾಸಿ, ಧಾರ್ಮಿಕ ಮುಖಂಡ ನೌಷಾದ್ ಹಾಜಿ (47) ಮತ್ತು ಕಾರು ಚಾಲಕರಾಗಿದ್ದ ಉಲಾಯಿಬೆಟ್ಟು ನಿವಾಸಿ ಫಾಜಿಲ್(21) ಸಾವನ್ನಪ್ಪಿದವರು. ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ಡಿಕ್ಕಿ ಸಂಭವಿಸಿದ್ದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡು ಸಾವು ಕಂಡಿದ್ದಾರೆ.

ನೌಷಾದ್ ಹಾಜಿ ಮುಸ್ಲಿಂ ಸಂಘಟನೆಗಳಲ್ಲಿ ಸಕ್ರಿಯರಾಗಿ ಧಾರ್ಮಿಕ ಮುಖಂಡರಾಗಿ ಗುರುತಿಸಿದ್ದರು. ದ.ಕ. ಜಿಲ್ಲಾ ಮದರಸ ಮ್ಯಾನೇಜ್ಮೆಂಟ್ ಸಂಸ್ಥೆಯ ಅಧ್ಯಕ್ಷ, ಬೆಳ್ತಂಗಡಿ ದಾರುಸ್ಸಲಾಂ ಎಜುಕೇಷನ್ ಸೆಂಟರ್ ಕೋಶಾಧಿಕಾರಿ, ಮೂಡಬಿದ್ರಿ ದಾರುನ್ನೂರ್ ಎಜುಕೇಷನ್ ಸೆಂಟರ್ ಉಪಾಧ್ಯಕ್ಷರಾಗಿದ್ದರು. ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟದ ಸದಸ್ಯರೂ ಆಗಿದ್ದ ಅವರು ಗಂಜಿಮಠದಲ್ಲಿ ವಾಸಿಸುತ್ತಿದ್ದು ಇಂದು ಬೆಳಗ್ಗೆ ವೇಣೂರು ಗೊಳಿಯಂಗಡಿ ಮೂಲಕ ಸಾಗುತ್ತಿದ್ದಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
Beltangady accident between Car and bus collision Two persons killed. One of the deceased has been identified as a community's youth leader, social worker Al haji Naushad Suralpady. Meanwhile, an RC book in the name of Abdul Hameed was found in the car. More details are awaited.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 04:40 pm
Mangalore Correspondent
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm