ಬ್ರೇಕಿಂಗ್ ನ್ಯೂಸ್
01-01-23 11:14 pm Mangalore Correspondent ಕರಾವಳಿ
ಮಂಗಳೂರು, ಜ.1: ನಗರದ ತಣ್ಣೀರುಬಾವಿ ಬೀಚ್ ನಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ ಅಲ್ಲಿ ಸೇರಿದ್ದ ಯುವಕರಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿ ದುರ್ವರ್ತನೆ ತೋರಿದ ಘಟನೆ ನಡೆದಿದೆ. ಲಾಠಿ ಏಟಿನ ವೇಳೆ ಆರನೇ ಕ್ಲಾಸ್ ಮತ್ತು ಪಿಯುಸಿ ಓದುವ ವಿದ್ಯಾರ್ಥಿಗಳಿಗೂ ಲಾಠಿಯಿಂದ ಪೆಟ್ಟು ಬಿದ್ದಿದ್ದು ಪೊಲೀಸರು ವಿರುದ್ಧ ಸ್ಥಳೀಯರು ಗರಂ ಆಗಿ ತಿರುಗಿ ಬಿದ್ದಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ, ವೀಕೆಂಡ್ ಆಗಿದ್ದರಿಂದ ಬೆಳಗ್ಗಿನಿಂದಲೂ ತಣ್ಣೀರುಬಾವಿ ಬೀಚ್ ಗೆ ಬರುತ್ತಿದ್ದ ಜನರ ಸಂಖ್ಯೆ ಹೆಚ್ಚಿತ್ತು. ಹೀಗಾಗಿ ನಿನ್ನೆಯಿಂದಲೂ ಬ್ಲಾಕ್ ಆಗಿತ್ತು. ಭಾನುವಾರ ಸಂಜೆ ಅಲ್ಲಿ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಥಳಿಸಿದ್ದಾರೆ.



ಲಾಠಿಯ ಏಟಿನಿಂದ ಆರನೇ ಕ್ಲಾಸ್ ವಿದ್ಯಾರ್ಥಿಯೊಬ್ಬನಿಗೆ ಗಂಭೀರ ಹಲ್ಲೆಯಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೂಡಲೇ ಸ್ಥಳೀಯ ಜನರು ಪೊಲೀಸರ ವಿರುದ್ಧ ರೊಚ್ಚಿಗೆದ್ದಿದ್ದು, ಘೆರಾವ್ ಹಾಕಿದ್ದಾರೆ. ನೀವು ಲಾಠಿಯಲ್ಲಿ ಹೊಡೆದಿದ್ದು ಯಾಕೆ ಎಂದು ಮೂವರು ಪೊಲೀಸರನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಪಣಂಬೂರು ಪೊಲೀಸರ ಕಾರ್ಯ ವೈಖರಿ ಬಗ್ಗೆ ಸ್ಥಳೀಯರು ಗರಂ ಆಗಿದ್ದಾರೆ. ಘಟನೆ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಮೂಲಕ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದೆ. ಪೊಲೀಸರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುವ ವಿಡಿಯೋ ವೈರಲ್ ಆಗಿದೆ.
Mangalore Police alleged of Lati charge on minor school student at Tannirbhavi Beach, public go angry. Parents and the public slammed at the police constable for beating school student.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm