ಬ್ರೇಕಿಂಗ್ ನ್ಯೂಸ್
01-01-23 11:14 pm Mangalore Correspondent ಕರಾವಳಿ
ಮಂಗಳೂರು, ಜ.1: ನಗರದ ತಣ್ಣೀರುಬಾವಿ ಬೀಚ್ ನಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ ಅಲ್ಲಿ ಸೇರಿದ್ದ ಯುವಕರಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿ ದುರ್ವರ್ತನೆ ತೋರಿದ ಘಟನೆ ನಡೆದಿದೆ. ಲಾಠಿ ಏಟಿನ ವೇಳೆ ಆರನೇ ಕ್ಲಾಸ್ ಮತ್ತು ಪಿಯುಸಿ ಓದುವ ವಿದ್ಯಾರ್ಥಿಗಳಿಗೂ ಲಾಠಿಯಿಂದ ಪೆಟ್ಟು ಬಿದ್ದಿದ್ದು ಪೊಲೀಸರು ವಿರುದ್ಧ ಸ್ಥಳೀಯರು ಗರಂ ಆಗಿ ತಿರುಗಿ ಬಿದ್ದಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ, ವೀಕೆಂಡ್ ಆಗಿದ್ದರಿಂದ ಬೆಳಗ್ಗಿನಿಂದಲೂ ತಣ್ಣೀರುಬಾವಿ ಬೀಚ್ ಗೆ ಬರುತ್ತಿದ್ದ ಜನರ ಸಂಖ್ಯೆ ಹೆಚ್ಚಿತ್ತು. ಹೀಗಾಗಿ ನಿನ್ನೆಯಿಂದಲೂ ಬ್ಲಾಕ್ ಆಗಿತ್ತು. ಭಾನುವಾರ ಸಂಜೆ ಅಲ್ಲಿ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಥಳಿಸಿದ್ದಾರೆ.



ಲಾಠಿಯ ಏಟಿನಿಂದ ಆರನೇ ಕ್ಲಾಸ್ ವಿದ್ಯಾರ್ಥಿಯೊಬ್ಬನಿಗೆ ಗಂಭೀರ ಹಲ್ಲೆಯಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೂಡಲೇ ಸ್ಥಳೀಯ ಜನರು ಪೊಲೀಸರ ವಿರುದ್ಧ ರೊಚ್ಚಿಗೆದ್ದಿದ್ದು, ಘೆರಾವ್ ಹಾಕಿದ್ದಾರೆ. ನೀವು ಲಾಠಿಯಲ್ಲಿ ಹೊಡೆದಿದ್ದು ಯಾಕೆ ಎಂದು ಮೂವರು ಪೊಲೀಸರನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಪಣಂಬೂರು ಪೊಲೀಸರ ಕಾರ್ಯ ವೈಖರಿ ಬಗ್ಗೆ ಸ್ಥಳೀಯರು ಗರಂ ಆಗಿದ್ದಾರೆ. ಘಟನೆ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಮೂಲಕ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದೆ. ಪೊಲೀಸರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುವ ವಿಡಿಯೋ ವೈರಲ್ ಆಗಿದೆ.
Mangalore Police alleged of Lati charge on minor school student at Tannirbhavi Beach, public go angry. Parents and the public slammed at the police constable for beating school student.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 04:40 pm
Mangalore Correspondent
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm