ಬ್ರೇಕಿಂಗ್ ನ್ಯೂಸ್
02-01-23 12:21 pm Mangalore Correspondent ಕರಾವಳಿ
ಉಳ್ಳಾಲ, ಜ.2 : ಮದುವೆಗೆ ಹೋಗುವ ಗಡಿಬಿಡಿಯಲ್ಲಿ ಮಹಿಳೆಯೋರ್ವರು ಉಳ್ಳಾಲದ ಸಿಟಿ ಬಸ್ಸಲ್ಲಿ ತಾನು ಧರಿಸಿದ್ದ ಚಿನ್ನದ ಬಳೆಯನ್ನ ಕಳೆದುಕೊಂಡಿದ್ದು ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಅದನ್ನ ವಾರಿಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ನಿನ್ನೆ ಮಂಗಳೂರಿನಿಂದ ಉಳ್ಳಾಲ ಕಡೆ ತೆರಳುತ್ತಿದ್ದ 44(c) ರೂಟ್ ಸಂಖ್ಯೆಯ ಶಾಲಿಮಾರ್ ಬಸ್ಸಲ್ಲಿ ಬಿ.ಸಿ.ರೋಡ್ ಮೂಲದ ತಸ್ಲಿಮಾ ಫಾರೂಕ್ ಉಳ್ಳಾಲದ ತನ್ನ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ 18 ಗ್ರಾಂ ತೂಗುವ ಬಂಗಾರದ ಬಳೆಯನ್ನು ಕಳೆದುಕೊಂಡಿದ್ದರು. ಬಸ್ಸು ಚಾಲಕ ನಿಸಾರ್ ಅಹಮ್ಮದ್ ಹಾಗೂ ನಿರ್ವಾಹಕ ಇಬ್ರಾಹಿಂ ಮಂಜನಾಡಿಯವರು ಪ್ರಾಮಾಣಿಕತೆ ಮೆರೆದು ಬಸ್ಸಲ್ಲಿ ಬಳೆ ಸಿಕ್ಕ ವಿಚಾರವನ್ನ ಕೂಡಲೇ ಬಸ್ಸು ಮಾಲಿಕಾರಾದ ಅಬ್ದುಲ್ ರಜಾಕ್ ಗೆ ತಿಳಿಸಿದ್ದಾರೆ. ಇವತ್ತು ಉಳ್ಳಾಲ ಠಾಣೆಯ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಮೂಲಕ ಬಳೆಯನ್ನು ಕಳೆದುಕೊಂಡ ಮಹಿಳೆಗೆ ಹಸ್ತಾಂತರಿಸಲಾಯಿತು.
Mangalore City bus Conductor returns lost gold bangle to passenger at Ullal.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm