ಬ್ರೇಕಿಂಗ್ ನ್ಯೂಸ್
02-01-23 05:34 pm Mangalore Correspondent ಕರಾವಳಿ
ಮಂಗಳೂರು, ಜ.2: ವಿಧಾನಸಭೆ ವಿಪಕ್ಷ ಉಪನಾಯಕ ಯುಟಿ ಖಾದರ್ ಅವರಿಗೆ ಯಾರೋ ಅಪರಿಚಿತರು ರಾಹುಲ್ ಗಾಂಧಿಯ ಪಿಎ ಎಂದು ಹೇಳಿಕೊಂಡು ಫೋನ್ ಮಾಡಿ ಯಾಮಾರಿಸಲು ಯತ್ನಿಸಿದ್ದಾನೆ. ಈ ಬಗ್ಗೆ ತಿಳಿಯುತ್ತಲೇ ಯುಟಿ ಖಾದರ್ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದು, ನಕಲಿ ವ್ಯಕ್ತಿಯ ಬಗ್ಗೆ ತನಿಖೆ ನಡೆಸಲು ಕೋರಿದ್ದಾರೆ. ಪೊಲೀಸರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇಂದು ಮಧ್ಯಾಹ್ನ ಯುಟಿ ಖಾದರ್ ಅವರ ಮೊಬೈಲ್ ಸಂಖ್ಯೆಗೆ 8146006626 ನಂಬರಿನಿಂದ ಕರೆ ಬಂದಿತ್ತು. ಎರಡು ಬಾರಿ ಫೋನ್ ಕರೆ ಬಂದಿದ್ದರಿಂದ ಸಭೆಯಲ್ಲಿ ಭಾಗವಹಿಸಿದ್ದರಿಂದ ಕರೆ ಸ್ವೀಕರಿಸಲು ಆಗಿರಲಿಲ್ಲ. ಸಭೆ ಮುಗಿಸಿ ಮೊಬೈಲ್ ನೋಡಿದಾಗ, ಅದೇ ನಂಬರಿನಿಂದ ಸಂದೇಶ ಬಂದಿತ್ತು. Good afternoon this side kaniskha singh pa to shri rahul Gandhi ji call me ಎಂದು ಸಂದೇಶ ಬರೆಯಲಾಗಿತ್ತು. ಆ ಮೊಬೈಲ್ ಸಂಖ್ಯೆಯನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೆಸರಲ್ಲಿ ಸೇವ್ ಮಾಡಿರುವುದು ಟ್ರೂ ಕಾಲರ್ ಮೂಲಕ ತಿಳಿದುಬಂದಿದೆ.
ಈ ಕುರಿತು ಮಾಹಿತಿ ಕಲೆಹಾಕಿದಾಗ ನಕಲಿ ಹೆಸರಿನಲ್ಲಿ ಬಂದಿರುವ ಕರೆಯೆಂದು ಮನವರಿಕೆಯಾಗಿದೆ. ಈ ಕುರಿತು ತನಿಖೆ ನಡೆಸಿ, ಕರೆ ಮಾಡಿದವರು ಯಾರು, ಯಾಕಾಗಿ ಕರೆ ಮಾಡಿದ್ದಾರೆಂದು ಪತ್ತೆ ಮಾಡಬೇಕು ಎಂದು ಯುಟಿ ಖಾದರ್, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ದೂರು ನೀಡಿದ್ದಾರೆ. ಮೇಲ್ನೋಟಕ್ಕೆ ನಕಲಿ ಹೆಸರಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಡೆಯಿಂದ ಎಂದು ಹೇಳಿ ಕರೆ ಮಾಡಿ, ಶಾಸಕರನ್ನು ಯಾಮಾರಿಸಲು ಯತ್ನಿಸುವ ಕೃತ್ಯ ಎನ್ನಲಾಗುತ್ತಿದೆ. ಲೋನ್ ಕೊಡುತ್ತೇವೆ, ಆಧಾರ್ ಲಿಂಕ್ ಆಗಿಲ್ಲವೆಂದು ಸೈಬರ್ ವಂಚಕರು ಫೋನ್ ಮಾಡುವ ರೀತಿ, ರಾಹುಲ್ ಗಾಂಧಿಯ ಪಿಎ ಎಂದು ಹೇಳಿಕೊಂಡು ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿರುವ ಸಾಧ್ಯತೆಯಿದೆ.
Mangalore Man tries to dupe MLA UT Khader as Rahul Gandhi PA, files a complaint to Mangalore Police commissioner Shashi Kumar.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 06:05 pm
Mangalore Correspondent
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm