ಬ್ರೇಕಿಂಗ್ ನ್ಯೂಸ್
02-01-23 05:34 pm Mangalore Correspondent ಕರಾವಳಿ
ಮಂಗಳೂರು, ಜ.2: ವಿಧಾನಸಭೆ ವಿಪಕ್ಷ ಉಪನಾಯಕ ಯುಟಿ ಖಾದರ್ ಅವರಿಗೆ ಯಾರೋ ಅಪರಿಚಿತರು ರಾಹುಲ್ ಗಾಂಧಿಯ ಪಿಎ ಎಂದು ಹೇಳಿಕೊಂಡು ಫೋನ್ ಮಾಡಿ ಯಾಮಾರಿಸಲು ಯತ್ನಿಸಿದ್ದಾನೆ. ಈ ಬಗ್ಗೆ ತಿಳಿಯುತ್ತಲೇ ಯುಟಿ ಖಾದರ್ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದು, ನಕಲಿ ವ್ಯಕ್ತಿಯ ಬಗ್ಗೆ ತನಿಖೆ ನಡೆಸಲು ಕೋರಿದ್ದಾರೆ. ಪೊಲೀಸರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇಂದು ಮಧ್ಯಾಹ್ನ ಯುಟಿ ಖಾದರ್ ಅವರ ಮೊಬೈಲ್ ಸಂಖ್ಯೆಗೆ 8146006626 ನಂಬರಿನಿಂದ ಕರೆ ಬಂದಿತ್ತು. ಎರಡು ಬಾರಿ ಫೋನ್ ಕರೆ ಬಂದಿದ್ದರಿಂದ ಸಭೆಯಲ್ಲಿ ಭಾಗವಹಿಸಿದ್ದರಿಂದ ಕರೆ ಸ್ವೀಕರಿಸಲು ಆಗಿರಲಿಲ್ಲ. ಸಭೆ ಮುಗಿಸಿ ಮೊಬೈಲ್ ನೋಡಿದಾಗ, ಅದೇ ನಂಬರಿನಿಂದ ಸಂದೇಶ ಬಂದಿತ್ತು. Good afternoon this side kaniskha singh pa to shri rahul Gandhi ji call me ಎಂದು ಸಂದೇಶ ಬರೆಯಲಾಗಿತ್ತು. ಆ ಮೊಬೈಲ್ ಸಂಖ್ಯೆಯನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೆಸರಲ್ಲಿ ಸೇವ್ ಮಾಡಿರುವುದು ಟ್ರೂ ಕಾಲರ್ ಮೂಲಕ ತಿಳಿದುಬಂದಿದೆ.
ಈ ಕುರಿತು ಮಾಹಿತಿ ಕಲೆಹಾಕಿದಾಗ ನಕಲಿ ಹೆಸರಿನಲ್ಲಿ ಬಂದಿರುವ ಕರೆಯೆಂದು ಮನವರಿಕೆಯಾಗಿದೆ. ಈ ಕುರಿತು ತನಿಖೆ ನಡೆಸಿ, ಕರೆ ಮಾಡಿದವರು ಯಾರು, ಯಾಕಾಗಿ ಕರೆ ಮಾಡಿದ್ದಾರೆಂದು ಪತ್ತೆ ಮಾಡಬೇಕು ಎಂದು ಯುಟಿ ಖಾದರ್, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ದೂರು ನೀಡಿದ್ದಾರೆ. ಮೇಲ್ನೋಟಕ್ಕೆ ನಕಲಿ ಹೆಸರಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಡೆಯಿಂದ ಎಂದು ಹೇಳಿ ಕರೆ ಮಾಡಿ, ಶಾಸಕರನ್ನು ಯಾಮಾರಿಸಲು ಯತ್ನಿಸುವ ಕೃತ್ಯ ಎನ್ನಲಾಗುತ್ತಿದೆ. ಲೋನ್ ಕೊಡುತ್ತೇವೆ, ಆಧಾರ್ ಲಿಂಕ್ ಆಗಿಲ್ಲವೆಂದು ಸೈಬರ್ ವಂಚಕರು ಫೋನ್ ಮಾಡುವ ರೀತಿ, ರಾಹುಲ್ ಗಾಂಧಿಯ ಪಿಎ ಎಂದು ಹೇಳಿಕೊಂಡು ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿರುವ ಸಾಧ್ಯತೆಯಿದೆ.
Mangalore Man tries to dupe MLA UT Khader as Rahul Gandhi PA, files a complaint to Mangalore Police commissioner Shashi Kumar.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 04:40 pm
Mangalore Correspondent
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm