ಬ್ರೇಕಿಂಗ್ ನ್ಯೂಸ್
03-01-23 10:59 am Mangalore Correspondent ಕರಾವಳಿ
ಮಂಗಳೂರು, ಜ.3: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾದಲ್ಲಿ ನಟಿಸಲಿದ್ದಾರೆ. ಖ್ಯಾತ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 'ವೀರ ಕಂಬಳ' ಸಿನಿಮಾದಲ್ಲಿ ಹೆಗ್ಗಡೆ ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ.
ಸಿನಿಮಾದಲ್ಲಿ ನಟಿಸಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಮೇಕಪ್ ಮಾಡುತ್ತಿರುವ ಫೋಟೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 'ಬಿರ್ದ್ ದ ಕಂಬುಲ' ಎನ್ನುವ ಹೆಸರಲ್ಲಿ ಈ ಸಿನಿಮಾ ತಯಾರಾಗುತ್ತಿದ್ದು ಕನ್ನಡ, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಡಬ್ ಆಗಿ ಏಕಕಾಲದಲ್ಲಿ ತೆರೆ ಕಾಣಲಿರುವುದು ವಿಶೇಷ. ಕರಾವಳಿಯ ಜನಪದ ಕಂಬಳ ಕ್ರೀಡೆಯನ್ನು ಪ್ರಧಾನವಾಗಿಟ್ಟು ಮೂಡಿ ಬರುತ್ತಿರುವ ಈ ಸಿನಿಮಾ ಈಗಾಗಲೇ ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು ಅಂತಿಮ ಹಂತದಲ್ಲಿದೆ ಎಂದು ರಾಜೇಂದ್ರ ಸಿಂಗ್ ಬಾಬು ವಾರದ ಹಿಂದೆ ತಿಳಿಸಿದ್ದರು.


ಕಂಬಳ ಕೋಣ ಓಟಗಾರ ಶ್ರೀನಿವಾಸ್ ಗೌಡ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಇದಲ್ಲದೆ, ಕಾಂತಾರ ಚಿತ್ರದ ಗುರುವ ಖ್ಯಾತಿಯ ನಟ ಸ್ವರಾಜ್ ಶೆಟ್ಟಿ ಪ್ರಮುಖ ಪಾತ್ರದಲ್ಲಿದ್ದು ಚಿತ್ರದಲ್ಲಿ ಕಂಬಳದ ಕೋಣ ಓಡಿಸುವ ದೃಶ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡದ ನಟರಾದ ರವಿಶಂಕರ್, ರಾಧಿಕಾ ಚೇತನ್, ತುಳು ಚಿತ್ರರಂಗದ ನವೀನ್ ಪಡೀಲ್, ಭೋಜರಾಜ್ ವಾಮಂಜೂರು ಸೇರಿ ಸಾಕಷ್ಟು ಕಲಾವಿದರು ಚಿತ್ರದಲ್ಲಿದ್ದಾರೆ.
Dharmasthala Veerendra Heggade to act in Veera Kambala Kannada movie as guest role, make up pic goes viral.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm