ಬ್ರೇಕಿಂಗ್ ನ್ಯೂಸ್
05-01-23 04:20 pm Mangalore Correspondent ಕರಾವಳಿ
ಮಂಗಳೂರು, ಜ.5 : ಮಂಗಳೂರಿನ ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ ಎಸ್ಐಎ ಅಧಿಕಾರಿಗಳು ಒಬ್ಬ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ.
ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ತಾಜುದ್ದೀನ್ ಎಂಬಾತನನ್ನು ಎನ್ಐಎ ವಶಕ್ಕೆ ಪಡೆದಿದೆ. ಈತ ಉಡುಪಿ ಜಿಲ್ಲೆಯ ಪೆರಂಪಳ್ಳಿ ನಿವಾಸಿಯಾಗಿದ್ದು ಶಿವಮೊಗ್ಗ ಬಾಂಬ್ ಟ್ರಯಲ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಮಾಜ್ ಮುನೀರ್ ಮತ್ತು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾಕೀರ್ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದ ಆರೋಪದಲ್ಲಿ ವಶಕ್ಕೆ ಪಡೆದಿದ್ದಾರೆ.
ಈತನ ಮೊಬೈಲ್ ಸಂಪರ್ಕ ಆಧರಿಸಿ ವಿಚಾರಣೆಗಾಗಿ ವಶಕ್ಕೆ ಪಡೆದಿರುವ ಅಧಿಕಾರಿಗಳು ಉಡುಪಿಯ ಮನೆಗೂ ದಾಳಿ ನಡೆಸುವ ಸಾಧ್ಯತೆಯಿದೆ.
ಶಿವಮೊಗ್ಗ ಬಾಂಬ್ ಟ್ರಯಲ್, ಕುಕ್ಕರ್ ಬಾಂಬ್ ಪ್ರಕರಣ ; ಪಿಎ ಇಂಜಿನಿಯರಿಂಗ್ ಕಾಲೇಜಿಗೆ ಎನ್ಐಎ ದಾಳಿ, ಪರಿಶೀಲನೆ
Shivamogga, Mangalore blast case, PA engineering college final year student Tajuddin native of Udupi has been taken to custody by NIA officers in Mangalore. Also his house in Udupi has been raided says sources.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm