ಬ್ರೇಕಿಂಗ್ ನ್ಯೂಸ್
07-01-23 03:18 pm Mangalore Correspondent ಕರಾವಳಿ
ಮಂಗಳೂರು, ಜ.7 : ಖ್ಯಾತ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅಭಿಮಾನಿಗಳು ಮುತ್ತಿಕೊಂಡಿದ್ದಾರೆ.
ಕಾಸರಗೋಡಿನಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಧೋನಿ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದು ಇಲ್ಲಿಂದ ನೇರವಾಗಿ ಐಷಾರಾಮಿ ಕಾರಿನಲ್ಲಿ ತೆರಳಿದರು. ಧೋನಿ ಜೊತೆಗೆ ಸೆಲ್ಫೀ ತೆಗೆದುಕೊಳ್ಳಲು ಅಭಿಮಾನಿಗಳು ನೆರೆದಿದ್ದರು. ಆದರೆ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪೊಲೀಸರು ಮತ್ತು ಸಿಐಎಸ್ ಎಫ್ ಭದ್ರತಾ ಪಡೆಗಳು ಯಾರನ್ನೂ ಹತ್ತಿರ ಹೋಗಲು ಬಿಡಲಿಲ್ಲ.



ಸೌದಿ ಅರೇಬಿಯಾದಲ್ಲಿ ಆಸ್ಪತ್ರೆ ಹೊಂದಿರುವ ಡಾ.ಶಾಜಿರ್ ಗಫರ್, ಧೋನಿಯನ್ನು ಕಾಸರಗೋಡಿಗೆ ಕರೆಸಿಕೊಂಡಿದ್ದಾರೆ. ಶಾಜಿರ್ ಗಫರ್ ತನ್ನ ತಂದೆ ಪ್ರೊ.ಕೆ.ಕೆ. ಅಬ್ದುಲ್ ಗಫರ್ ಅವರ ಆಟೋ ಬಯೋಗ್ರಫಿಯನ್ನು ಬಿಡುಗಡೆಗೊಳಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Legendary cricketer Mahendra Singh #Dhoni arrived at #Mangaluru International Airport on Saturday, January 7. pic.twitter.com/DbfgIk12Fr
— Headline Karnataka (@hknewsonline) January 7, 2023
Legendary cricketer Mahendra Singh Dhoni arrived at Mangaluru International Airport on Saturday, January 7.Dhoni will be attending the Autobiography launch function of his friend Dr. Shajir Gaffar’s father Prof. K K Abdul Gaffar in Kasaragod. Apart from Dhoni, Eminent National Personalities also will be attending the function.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm