ಬ್ರೇಕಿಂಗ್ ನ್ಯೂಸ್
08-01-23 03:00 pm Mangalore Correspondent ಕರಾವಳಿ
ಸುಳ್ಯ, ಜ.8: ಹಿಂದು - ಮುಸ್ಲಿಂ ಕೋಮು ದ್ವೇಷ ಕದಡಿದ್ದ ಸುಳ್ಯದಲ್ಲಿ ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ತೋರಿಸುವ ಫೋಟೊ ಒಂದು ಜಾಲತಾಣದಲ್ಲಿ ವೈರಲ್ ಆಗಿದೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿರುವ ಪುಟಾಣಿ ಮಗುವನ್ನು ಕೈ ಹಿಡಿದು ಮುಸ್ಲಿಂ ವ್ಯಕ್ತಿಯೊಬ್ಬರು ರಸ್ತೆ ದಾಟಿಸಿದ್ದಲ್ಲದೆ, ಹಣ್ಣು ಹಂಪಲು ತೆಗೆದುಕೊಟ್ಟು ಉಪಚರಿಸಿದ್ದು ಜನರ ಗಮನ ಸೆಳೆದಿದೆ.
ಸುಳ್ಯದ ಕಲ್ಲುಗುಂಡಿಯಲ್ಲಿ ಅಯ್ಯಪ್ಪ ಮಾಲಾಧಾರಿ ಪುಟಾಣಿ ಸ್ವಾಮಿಯ ಕೈ ಹಿಡಿದು ಹಣ್ಣಿನ ಅಂಗಡಿಗೆ ಕರೆದುಕೊಂಡು ಹೋದ ಮುಸ್ಲಿಂ ವ್ಯಕ್ತಿ ಇಬ್ರಾಹಿಂ ಮೈಲಿಕಲ್ಲು ಎಂಬವರು ಮಗುವಿಗೆ ಹಣ್ಣು ಹಂಪಲನ್ನು ನೀಡಿ ಪ್ರೀತಿಯಿಂದ ಉಪಚರಿಸಿದ್ದಾರೆ. ಮುಸ್ಲಿಂ ವ್ಯಕ್ತಿಯ ಸೌಹಾರ್ದ ಮತ್ತು ಅಯ್ಯಪ್ಪ ಮಾಲೆ ಧರಿಸಿದ್ದ ಮಗುವನ್ನು ಗೌರವಿಸಿದ್ದು ಸಾರ್ವಜನಿಕರ ಗಮನ ಸೆಳೆದಿದೆ. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರಾವಳಿಯಲ್ಲಿ ಪದೇ ಪದೇ ಕೋಮು ದ್ವೇಷದ ಕೃತ್ಯಗಳು ನಡೆಯುತ್ತಿರುವುದರಿಂದ ಹಿಂದು - ಮುಸ್ಲಿಂ ಅಂದರೆ ಮುಖ ತಿರುಗಿಸುವ ಮಟ್ಟಿಗೆ ಕೆಲವು ಕಡೆ ದ್ವೇಷದ ವಾತಾವರಣ ಉಂಟಾಗಿದೆ. ಹಾಗಿದ್ದರೂ, ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ಕೆಲವು ಸಂದರ್ಭಗಳಲ್ಲಿ ನಾವು ಕಾಣುತ್ತೇವೆ.
Muslim man found holding hands of little boy wearing Ayyappa mala at Sullia, photo goes viral amid communal fights in Mangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm