ಬ್ರೇಕಿಂಗ್ ನ್ಯೂಸ್
08-01-23 03:00 pm Mangalore Correspondent ಕರಾವಳಿ
ಸುಳ್ಯ, ಜ.8: ಹಿಂದು - ಮುಸ್ಲಿಂ ಕೋಮು ದ್ವೇಷ ಕದಡಿದ್ದ ಸುಳ್ಯದಲ್ಲಿ ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ತೋರಿಸುವ ಫೋಟೊ ಒಂದು ಜಾಲತಾಣದಲ್ಲಿ ವೈರಲ್ ಆಗಿದೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿರುವ ಪುಟಾಣಿ ಮಗುವನ್ನು ಕೈ ಹಿಡಿದು ಮುಸ್ಲಿಂ ವ್ಯಕ್ತಿಯೊಬ್ಬರು ರಸ್ತೆ ದಾಟಿಸಿದ್ದಲ್ಲದೆ, ಹಣ್ಣು ಹಂಪಲು ತೆಗೆದುಕೊಟ್ಟು ಉಪಚರಿಸಿದ್ದು ಜನರ ಗಮನ ಸೆಳೆದಿದೆ.
ಸುಳ್ಯದ ಕಲ್ಲುಗುಂಡಿಯಲ್ಲಿ ಅಯ್ಯಪ್ಪ ಮಾಲಾಧಾರಿ ಪುಟಾಣಿ ಸ್ವಾಮಿಯ ಕೈ ಹಿಡಿದು ಹಣ್ಣಿನ ಅಂಗಡಿಗೆ ಕರೆದುಕೊಂಡು ಹೋದ ಮುಸ್ಲಿಂ ವ್ಯಕ್ತಿ ಇಬ್ರಾಹಿಂ ಮೈಲಿಕಲ್ಲು ಎಂಬವರು ಮಗುವಿಗೆ ಹಣ್ಣು ಹಂಪಲನ್ನು ನೀಡಿ ಪ್ರೀತಿಯಿಂದ ಉಪಚರಿಸಿದ್ದಾರೆ. ಮುಸ್ಲಿಂ ವ್ಯಕ್ತಿಯ ಸೌಹಾರ್ದ ಮತ್ತು ಅಯ್ಯಪ್ಪ ಮಾಲೆ ಧರಿಸಿದ್ದ ಮಗುವನ್ನು ಗೌರವಿಸಿದ್ದು ಸಾರ್ವಜನಿಕರ ಗಮನ ಸೆಳೆದಿದೆ. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರಾವಳಿಯಲ್ಲಿ ಪದೇ ಪದೇ ಕೋಮು ದ್ವೇಷದ ಕೃತ್ಯಗಳು ನಡೆಯುತ್ತಿರುವುದರಿಂದ ಹಿಂದು - ಮುಸ್ಲಿಂ ಅಂದರೆ ಮುಖ ತಿರುಗಿಸುವ ಮಟ್ಟಿಗೆ ಕೆಲವು ಕಡೆ ದ್ವೇಷದ ವಾತಾವರಣ ಉಂಟಾಗಿದೆ. ಹಾಗಿದ್ದರೂ, ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ಕೆಲವು ಸಂದರ್ಭಗಳಲ್ಲಿ ನಾವು ಕಾಣುತ್ತೇವೆ.
Muslim man found holding hands of little boy wearing Ayyappa mala at Sullia, photo goes viral amid communal fights in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm