ಬ್ರೇಕಿಂಗ್ ನ್ಯೂಸ್
08-01-23 04:09 pm Mangalore Correspondent ಕರಾವಳಿ
ಉಳ್ಳಾಲ, ಜ.8 : ನಿನ್ನೆ ರಾತ್ರಿ ಕುತ್ತಾರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರು ಅಂಗಾಗ ದಾನಕ್ಕೆ ಚಿಂತನೆ ನಡೆಸಿದ್ದಾರೆ. ತಂದೆ ಮೃತಪಟ್ಟ ಕೆಲವೇ ತಿಂಗಳಲ್ಲಿ ಎದುರಾದ ದುರಂತಕ್ಕೆ ಕುಟುಂಬಸ್ಥರು ಚಿಂತಾಕ್ರಾಂತರಾಗಿದ್ದಾರೆ.
ತೊಕ್ಕೊಟ್ಟು ಕೆರೆಬೈಲ್ ನಿವಾಸಿ ಭೂಷಣ್ ರೈ (21) ಮೆದುಳು ನಿಷ್ಕ್ರಿಯಗೊಂಡ ಯುವಕ. ನಿನ್ನೆ ರಾತ್ರಿ ಭೂಷಣ್ ಕಲ್ಲಾಪಿನ ಬುರ್ದುಗೋಳಿಯ ಕೊರಗಜ್ಜ- ಗುಳಿಗಜ್ಜ ದೈವದ ವಾರ್ಷಿಕ ಕೋಲದಲ್ಲಿ ಭಾಗವಹಿಸಿ ಸ್ನೇಹಿತನ ಬೈಕಿನಲ್ಲಿ ಕುತ್ತಾರು ಕಡೆ ತೆರಳುತ್ತಿದ್ದ ವೇಳೆ ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಸಹ ಸವಾರನಾಗಿದ್ದ ಭೂಷಣ್ ಗಂಭೀರ ಗಾಯಗೊಂಡಿದ್ದು ಆತನನ್ನ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಗ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಭೂಷಣ್ ನನ್ನು ಸೇರಿಸಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿದ ವೈದ್ಯರು ಮೆದುಳು ನಿಷ್ಕ್ರಿಯ ಆಗಿರುವುದಾಗಿ ಹೇಳಿದ್ದಾರೆ. ಹೀಗಾಗಿ ಕುಟುಂಬಸ್ಥರು ಭೂಷಣ್ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದಾರೆ.

ಕಳೆದ ಆಗಸ್ಟ್ 6 ರಂದು ಭೂಷಣ್ ತಂದೆ ಹಿಂದು ಯುವ ಸೇನೆ ಮುಖಂಡರಾಗಿದ್ದ ಮಾರಪ್ಪ ರೈ ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದರು. ಕಳೆದ 15 ದಿವಸಗಳ ಹಿಂದಷ್ಟೆ ಭೂಷಣ್ ಸಹೋದರಿಯ ವಿವಾಹ ನಡೆದಿತ್ತು. ಇದೀಗ ಮತ್ತೊಬ್ಬ ಮಗ ವಿಧಿವಶನಾಗಿದ್ದಾನೆ.
Mangalore Bike hits divider, 21 year old youth Bushan Rai brain dead, plans for organ donation. A few months ago his father had died of serious illness.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm