ಬ್ರೇಕಿಂಗ್ ನ್ಯೂಸ್
10-01-23 01:58 pm Mangalore Correspondent ಕರಾವಳಿ
ಸುಳ್ಯ, ಜ.10: ಎರಡು ತಿಂಗಳ ಹಿಂದೆ ತನ್ನ ಪತಿ ಮತ್ತು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಪಂ ಸದಸ್ಯೆ ಭಾರತಿ ಮೂಕಮಲೆ ಅವರು ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿದ್ದಾರೆ.
ಭಾರತಿ ಮೂಕಮಲೆ ತನ್ನ ಪ್ರಿಯಕರ ನಂದನ್ ಮತ್ತು ಅವರ ನ್ಯಾಯವಾದಿ ಮುಖಾಂತರ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿದ್ದು ಸ್ವ ಇಚ್ಚೆಯ ಹೇಳಿಕೆ ನೀಡಿದ್ದಾರೆ. ನಂದನ್ ಜೊತೆಗೆ ಜೀವನ ಮುಂದುವರೆಸುವ ನಿರ್ಧಾರವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಭಾರತಿ ಅವರು ಸುಬ್ರಹ್ಮಣ್ಯ ಠಾಣೆಯಲ್ಲಿ ಲಿಖಿತ ರೂಪದಲ್ಲಿ ಈ ಬಗ್ಗೆ ಬರೆದು ಕೊಟ್ಟು ನಂದನ್ ಜೊತೆಗೆ ತೆರಳಿದ್ದಾರೆ.
ತನ್ನಿಬ್ಬರು ಸಣ್ಣ ಹೆಣ್ಣು ಮಕ್ಕಳು ಹಾಗೂ ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಭಾರತಿ ಅವರ ಬಗ್ಗೆ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು. ಈ ನಡುವೆ, ವೀಡಿಯೋ ಮಾಡಿ ಹರಿಯಬಿಟ್ಟಿದ್ದ ಭಾರತಿ, ತಾನು ಪ್ರಿಯಕರನೊಂದಿಗೆ ಇರುವುದಾಗಿ ತಿಳಿಸಿದ್ದರು. ಅಲ್ಲದೆ, ತನ್ನನ್ನು ಹುಡುಕುವ ಕೆಲಸ ಮಾಡಬೇಡಿ ಎಂದು ಹೇಳಿದ್ದರು.
ಭಾರತಿ ಅವರು ಸುಬ್ರಹ್ಮಣ್ಯ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆಯಾಗಿದ್ದು ದಿಢೀರ್ ನಾಪತ್ತೆ ಭಾರೀ ಶಂಕೆಗೆ ಕಾರಣವಾಗಿತ್ತು. ಕುಟುಂಬದ ಸದಸ್ಯರು, ಪೊಲೀಸ್ ದೂರು ನೀಡಿ ಹುಡುಕಾಟ ನಡೆಸಿದರೂ ಎಲ್ಲಿದ್ದಾರೆಂದು ಪತ್ತೆಯಾಗಿರಲಿಲ್ಲ.
Bharathi Mookamale, gram panchayat (GP) member of Subramanya, who went missing two months ago, appeared at the police station on January 5, along with her paramour and went along with him.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm