ಬ್ರೇಕಿಂಗ್ ನ್ಯೂಸ್
17-10-20 05:00 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 17: ಪಣಂಬೂರು ಬೀಚ್ ಪ್ರವಾಸ ಬಂದಿದ್ದ ವೇಳೆ ನೀರುಪಾಲಾಗುತ್ತಿದ್ದ ಹೊಸಪೇಟೆ ಮೂಲದ ಯುವಕನನ್ನು ರಕ್ಷಣಾ ತಂಡ ರಕ್ಷಣೆ ಮಾಡಿದೆ.
ಬಳ್ಳಾರಿಯ ಹೊಸಪೇಟೆ ಮೂಲದ ಅಜಿತ್, ತನ್ನ ನಾಲ್ವರು ಗೆಳೆಯರ ಜೊತೆ ಪ್ರವಾಸ ಬಂದಿದ್ದರು. ಈ ವೇಳೆ, ಪಣಂಬೂರು ಬೀಚ್ ತೆರಳಿದ್ದು ಅಲ್ಲಿ ನೀರಾಟಕ್ಕೆ ಇಳಿದಿದ್ದರು. ಆದರೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಅಜಿತ್ ನೀರಿಗೆ ಬಿದ್ದಿದ್ದು ಕೂಡಲೇ ಅಲ್ಲಿದ್ದ ರಕ್ಷಣಾ ತಂಡ ನೀರಿಗೆ ಧುಮುಕಿ ಅಜಿತ್ ಅವರನ್ನು ರಕ್ಷಿಸಿದೆ.
ಪಣಂಬೂರಿನ ಜೀವರಕ್ಷಕ ತಂಡ ಈವರೆಗೆ 350ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದೆ. ಜೀವರಕ್ಷಕ ಪಡೆ ಮತ್ತು ಪಣಂಬೂರು ಬೀಚ್ ನೋಡಿಕೊಳ್ಳುತ್ತಿದ್ದ ಅಭಿವೃದ್ಧಿ ಪ್ರಾಧಿಕಾರದ ಗುತ್ತಿಗೆ ಮುಗಿದಿದ್ದು ಜಿಲ್ಲಾಡಳಿತ ಹೊಸ ಕಂಪನಿಯನ್ನು ನೇಮಕ ಮಾಡಬೇಕಿದೆ.
The Panambur Beach Lifegaurds have rescued a youth who was drowning in the sea. Youth named Ajith from Bellary had come along with his four friends to the beach.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm