ಬ್ರೇಕಿಂಗ್ ನ್ಯೂಸ್
17-10-20 05:00 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 17: ಪಣಂಬೂರು ಬೀಚ್ ಪ್ರವಾಸ ಬಂದಿದ್ದ ವೇಳೆ ನೀರುಪಾಲಾಗುತ್ತಿದ್ದ ಹೊಸಪೇಟೆ ಮೂಲದ ಯುವಕನನ್ನು ರಕ್ಷಣಾ ತಂಡ ರಕ್ಷಣೆ ಮಾಡಿದೆ.
ಬಳ್ಳಾರಿಯ ಹೊಸಪೇಟೆ ಮೂಲದ ಅಜಿತ್, ತನ್ನ ನಾಲ್ವರು ಗೆಳೆಯರ ಜೊತೆ ಪ್ರವಾಸ ಬಂದಿದ್ದರು. ಈ ವೇಳೆ, ಪಣಂಬೂರು ಬೀಚ್ ತೆರಳಿದ್ದು ಅಲ್ಲಿ ನೀರಾಟಕ್ಕೆ ಇಳಿದಿದ್ದರು. ಆದರೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಅಜಿತ್ ನೀರಿಗೆ ಬಿದ್ದಿದ್ದು ಕೂಡಲೇ ಅಲ್ಲಿದ್ದ ರಕ್ಷಣಾ ತಂಡ ನೀರಿಗೆ ಧುಮುಕಿ ಅಜಿತ್ ಅವರನ್ನು ರಕ್ಷಿಸಿದೆ.
ಪಣಂಬೂರಿನ ಜೀವರಕ್ಷಕ ತಂಡ ಈವರೆಗೆ 350ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದೆ. ಜೀವರಕ್ಷಕ ಪಡೆ ಮತ್ತು ಪಣಂಬೂರು ಬೀಚ್ ನೋಡಿಕೊಳ್ಳುತ್ತಿದ್ದ ಅಭಿವೃದ್ಧಿ ಪ್ರಾಧಿಕಾರದ ಗುತ್ತಿಗೆ ಮುಗಿದಿದ್ದು ಜಿಲ್ಲಾಡಳಿತ ಹೊಸ ಕಂಪನಿಯನ್ನು ನೇಮಕ ಮಾಡಬೇಕಿದೆ.
The Panambur Beach Lifegaurds have rescued a youth who was drowning in the sea. Youth named Ajith from Bellary had come along with his four friends to the beach.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 12:10 pm
HK News Staffer
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm