ಬ್ರೇಕಿಂಗ್ ನ್ಯೂಸ್
12-01-23 12:01 pm Mangalore Correspondent ಕರಾವಳಿ
ಮಂಗಳೂರು, ಜ.12 : ನಾಲ್ಕು ವರ್ಷದ ಹೆಣ್ಣು ಮಗುವನ್ನು ಸುರತ್ಕಲ್ ಪೇಟೆಯಲ್ಲಿ ಬಿಟ್ಟು ಹೋಗಿರುವ ಘಟನೆ ನಡೆದಿದ್ದು ಪೊಲೀಸರು ಹೆತ್ತವರ ಪತ್ತೆಗೆ ಸಾರ್ವಜನಿಕರಲ್ಲಿ ಮಾಹಿತಿ ಕೋರಿದ್ದಾರೆ.
ಸುರತ್ಕಲ್ ಬಸ್ ನಿಲ್ದಾಣ ಬಳಿಯ ಸದಾನಂದ ಹೊಟೇಲ್ ಮುಂದುಗಡೆ ಹೆಣ್ಣು ಮಗುವನ್ನು ಬಿಟ್ಟು ಹೋಗಿದ್ದರು. ಅನಾಥ ಮಗುವನ್ನು ಗಮನಿಸಿದ ಸ್ಥಳೀಯರು ಸುರತ್ಕಲ್ ಪೊಲೀಸರ ಗಮನಕ್ಕೆ ತಂದಿದ್ದರು. ಈ ಮಗುವಿನ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ಹೆತ್ತವರ ಮಾಹಿತಿ ಇದ್ದಲ್ಲಿ ಸುರತ್ಕಲ್ ಠಾಣೆ 0824-2220540, ಪೊಲೀಸ್ ಇನ್ಸ್ ಪೆಕ್ಟರ್ ನಂಬರ್ 9480802344 ಅಥವಾ ಪೊಲೀಸ್ ನಿಯಂತ್ರಣ ಕೊಠಡಿ 9480802321 ಗೆ ಕರೆ ಮಾಡಲು ಸುರತ್ಕಲ್ ಪೊಲೀಸರು ಕೋರಿದ್ದಾರೆ.

ಮಗುವಿಗೆ ಕನ್ನಡದಲ್ಲಿ ಮಾತಾಡಿದರೆ ಅರ್ಥ ಆಗುತ್ತದೆ. ಎಲ್ಲಿ ಏನು ಅಂದ್ರೆ ಗೊತ್ತಾಗಲ್ಲ. ಯಾರೋ ಉದ್ದೇಶಪೂರ್ವಕ ಬಿಟ್ಟು ಹೋಗಿದ್ದಾರೆಯೇ ಎನ್ನುವ ಅನುಮಾನ ಇದೆ. ಆಗತಾನೇ ಸ್ನಾನ ಮಾಡಿಸಿ, ಪೌಡರ್ ಹಚ್ಚಿ ಕರ್ಕೊಂಡು ಬಂದು ಬಿಟ್ಟು ಹೋದ ರೀತಿ ಇತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಾವು ಐಪಿಸಿ 317 ಅಡಿ ಉದ್ದೇಶಪೂರ್ವಕ ನಿರ್ಲಕ್ಷ್ಯದಿಂದ ಪೋಷಕರು ಮಗುವನ್ನು ಬಿಟ್ಟು ಹೋಗಿರುವ ಅಪರಾಧದಡಿ ಕೇಸು ದಾಖಲಿಸಿದ್ದೇವೆ ಎಂದು ಸುರತ್ಕಲ್ ಪೊಲೀಸರು ತಿಳಿಸಿದ್ದಾರೆ.
A four-year-old girl child separated from mother was found at Surathkal bus stand. Public noticed and handed her over to Surathkal police station personnel. It is not known whether the toddler was left deliberately by the mother or someone else or it got separated accidentally. Surathkal police have sought the help of general public to trace the parents of the child. The child is tonsured, and has worn a pink colour top.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am