ಬ್ರೇಕಿಂಗ್ ನ್ಯೂಸ್
12-01-23 01:14 pm Mangalore Correspondent ಕರಾವಳಿ
ಬಂಟ್ವಾಳ, ಜ.12 : ಪಾಣೆಮಂಗಳೂರು ಹಳೆ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಹಿಂದು ಸಂಘಟನೆ ಮುಖಂಡನ ಶವ ಪತ್ತೆಯಾಗಿದೆ.
ವಿಶ್ವ ಹಿಂದು ಪರಿಷತ್ ಮತ್ತು ಗೋರಕ್ಷಾ ಪ್ರಮುಖ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಜಿಪ ನಿವಾಸಿ ರಾಜೇಶ್ ಸುವರ್ಣ(32) ಶವ ಪತ್ತೆಯಾಗಿದ್ದು ಆತ್ಮಹತ್ಯೆಯೋ, ಕೊಲೆಯೋ ಎನ್ನುವ ಶಂಕೆ ವ್ಯಕ್ತವಾಗಿದೆ.

ಪಾಣೆಮಂಗಳೂರು ಹಳೆ ಸೇತುವೆ ಬಳಿ ನಿಲ್ಲಿಸಿದ್ದ ಬೈಕ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ನದಿಯಲ್ಲಿ ಸ್ಥಳೀಯರು ಹುಡುಕಾಟ ನಡೆಸಿದ್ದು ಈ ವೇಳೆ ಶವ ಪತ್ತೆಯಾಗಿದೆ. ರಾಜೇಶ್ ಸುವರ್ಣ ಬಂಟ್ವಾಳ ತಾಲೂಕಿನ ಸಜಿಪ ನಿವಾಸಿಯಾಗಿದ್ದು ಹಿಂದು ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸರು ಆಗಮಿಸಿದ್ದು ತನಿಖೆ ಆರಂಭಿಸಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ಎಷ್ಟು ಗಂಟೆಗೆ ಅವರು ಬಂದಿದ್ದರು, ಯಾಕಾಗಿ ಬಂದಿದ್ದರು ಇತ್ಯಾದಿ ವಿವರ ಕಲೆಹಾಕಿ ಪೊಲೀಸರು ತನಿಖೆ ನಡೆಸಲಿದ್ದಾರೆ.
Mangalore Dead body of Hindu activist found near Panemangalore Bridge, murder suspected. The deceased has been identified as Rajesh Suvarna. His bike was also found near the bridge.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm