ಬ್ರೇಕಿಂಗ್ ನ್ಯೂಸ್
13-01-23 12:14 pm Mangalore Correspondent ಕರಾವಳಿ
ಪುತ್ತೂರು, ಜ.13 : ಇಲ್ಲಿನ ಹೊಟೇಲ್ ಒಂದರಲ್ಲಿ ಗ್ರಾಹಕರೊಬ್ಬರಿಗೆ ನೀಡಿದ್ದ ಚಿಕನ್ ಫ್ರೈನಲ್ಲಿ ಹುಳವಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಪುತ್ತೂರು ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ಹೊಟೇಲನ್ನು ಮುಚ್ಚಿಸಿದ ಘಟನೆ ನಡೆದಿದೆ.
ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಬಳಿಯ ಮಾಂಸಹಾರಿ ಹೊಟೇಲಿನಲ್ಲಿ ನೀಡಿದ್ದ ಚಿಕನ್ ಫ್ರೈಯಲ್ಲಿ ಹುಳ ಕಾಣಿಸಿಕೊಂಡಿತ್ತೆನ್ನಲಾಗಿದೆ. ಇದನ್ನು ಆ ವ್ಯಕ್ತಿ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದೆ.
ಪುತ್ತೂರು ತಹಶೀಲ್ದಾರ್ ಮತ್ತು ಇತರ ಅಧಿಕಾರಿಗಳು ಗುರುವಾರ ರಾತ್ರಿ ಡಿಢೀರ್ ದಾಳಿ ನಡೆಸಿ ಆಹಾರ ಖಾದ್ಯಗಳನ್ನು ತಪಾಸಣೆ ನಡೆಸಿದರು. ಕೆಲವೊಂದು ಖಾದ್ಯಗಳ ಸ್ಯಾಂಪಲ್ ಗಳನ್ನು ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲು ಸಂಗ್ರಹಿಸಲಾಯಿತು. ಹೋಟೇಲ್ ಉದ್ಯಮಕ್ಕೆ ಸಂಬಂಧಿಸಿ ಪಂಚಾಯತ್ ಪರವಾನಿಗೆ, ಆಹಾರ ವಿಭಾಗದ ಪರವಾನಿಗೆ, ಆರೋಗ್ಯ ಇಲಾಖೆಯ ಪರವಾನಿಗೆಯನ್ನು ಹೊಂದದೇ ಇರುವುದು ಕಂಡುಬಂದಾಗ ತಹಶೀಲ್ದಾರ್ ಹೊಟೇಲನ್ನು ಮುಚ್ಚಿಸಲು ನಿರ್ದೇಶನ ನೀಡಿದರು. ಅದರಂತೆ ಅಧಿಕಾರಿಗಳು ಗುರುವಾರ ರಾತ್ರಿಯೇ ಹೊಟೇಲನ್ನು ಬಂದ್ ಮಾಡಿಸಿದ್ದಾರೆ.
ಇತ್ತೀಚೆಗೆ ಕಾಸರಗೋಡಿನಲ್ಲಿ 19 ವರ್ಷದ ಯುವತಿ ಚಿಕನ್ ಬಿರಿಯಾನಿ ತಿಂದು ಸಾವುಗೀಡಾದ ಘಟನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
Worms found in fried chicken, an illegal restaurant seized by officals in Puttur.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm