ಬ್ರೇಕಿಂಗ್ ನ್ಯೂಸ್
14-01-23 01:18 pm HK News Desk ಕರಾವಳಿ
ವಿಟ್ಲ, ಜ.14 : ಬಸ್ನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡವೊದು ಅನ್ಯ ಮತದ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಮಹಮ್ಮದ್ ಶಾಕೀರ್ ನೀಡಿದ ದೂರಿನಂತೆ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್, ರೋಹಿತ್ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಬಲ್ಮಠದಲ್ಲಿರುವ ಖಾಸಗಿ ಕಾಲೇಜಿನಲ್ಲಿ ಶಾಕೀರ್ ವಿದ್ಯಾಭ್ಯಾಸ ಮಾಡುತ್ತಿದ್ದು ಕಾಲೇಜು ಮುಗಿಸಿ ಕೆ.ಎಸ್.ಆರ್.ಟಿ.ಸಿ. ಬಸ್ನಲ್ಲಿ ಗುರುವಾರ ರಾತ್ರಿ ಮನೆಗೆ ಬರುತ್ತಿದ್ದಾಗ ಈತನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಚಾಕಲೇಟು ಬೇಕೇ ಎಂದು ಕೇಳಿದ್ದ ಎನ್ನಲಾಗಿದೆ. ಬಸ್ ವೀರಕಂಬ ಗ್ರಾಮದ ಕೆಲಿಂಜಕ್ಕೆ ತಲುಪಿದಾಗ ಏಕಾಏಕಿಯಾಗಿ ನುಗ್ಗಿದ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಶಾಕೀರ್ ಪೊಲೀಸರಿಗೆ ದೂರು ನೀಡಿದ್ದಾರೆ.
Moral police at Vitla in Mangalore, student attacked for talking to Muslim girl in Bus. Three hindu activists booked for assult.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm