ಬ್ರೇಕಿಂಗ್ ನ್ಯೂಸ್
15-01-23 05:43 pm Mangalore Correspondent ಕರಾವಳಿ
ಮಂಗಳೂರು, ಜ.15 : ಈಗಾಗಲೇ ಅಮೆಜಾನ್ ಪ್ರೈಂನಲ್ಲಿ ಪ್ರಸಾರವಾಗಿರುವ 'ಕಾಂತಾರ ' ಸಿನಿಮಾ ಈಗ ಕಿರುತೆರೆಯಲ್ಲೂ ಪ್ರಸಾರವಾಗುತ್ತಿದೆ. ದೇಶ- ವಿದೇಶಗಳಲ್ಲಿ ಸದ್ದು ಮಾಡಿದ 'ಕಾಂತಾರ' ಚಿತ್ರವನ್ನು ಸಂಕ್ರಾಂತಿ ಹಬ್ಬದಂದು ವೀಕ್ಷಕರು ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಕಾಂತಾರ ಸಿನಿಮಾ ಪ್ರಸಾರ ಆಗುತ್ತಿರುವ ಹಿನ್ನೆಲೆ ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ, ತಣ್ಣೀರುಬಾವಿ ಕಡಲ ತೀರದಲ್ಲಿ ಚಿತ್ರಕ್ಕೆ ಶುಭಕೋರುವ ರೀತಿ ಮರಳುಶಿಲ್ಪ ಕೃತಿಯನ್ನು ರಚಿಸಿದ್ದಾರೆ.
ಮಕರ ಸಂಕ್ರಾಂತಿ ವಿಶೇಷ ಹಿನ್ನೆಲೆಯಲ್ಲಿ ಜ.15ರ ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ 'ಕಾಂತಾರ' ಪ್ರಸಾರವಾಗುತ್ತಿದೆ. ಈ ಬಗ್ಗೆ ಮಂಗಳೂರಿನ ತಣ್ಣೀರುಬಾವಿ ಕಡಲ ತೀರದ ಮರಳು ರಾಶಿಯಲ್ಲಿ 'ಕಾಂತಾರ' ಸಿನಿಮಾ ಮಾದರಿಯ ಪಂಜುರ್ಲಿ ದೈವದ ಚಿತ್ರಣ ಮೂಡಿಬಂದಿದೆ. ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ, ಕಲಾಕೃತಿ ರಚಿಸಿದ್ದು ಸ್ಟಾರ್ ಸುವರ್ಣ ವಾಹಿನಿ ಪ್ರಸಾರ ಮಾಡುತ್ತಿರುವುದಕ್ಕೆ ಶುಭ ಕೋರಿದ್ದಾರೆ.
ಮರಳಿನ ರಾಶಿಯಲ್ಲಿ ಆಕರ್ಷಕ ಚಿತ್ರಣ ಮೂಡಿ ಬಂದಿರುವುದು ಪ್ರವಾಸಿಗರನ್ನು ಆಕರ್ಷಿಸಿದೆ.
The film 'Kanthara' is being aired on Star Suvarna channel in the sand dunes of Thanneerbhavi beach in Mangaluru. No matter how much you praise 'Kanthara', it's not enough. The film, which has recently completed 100 days, is being discussed not only in the state but also outside the state. Even north Indians are stunned to see the art of the coast. Everyone is talking about those last 20 minutes. Rishabh has bowed his head to his talent.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am