ಬ್ರೇಕಿಂಗ್ ನ್ಯೂಸ್
15-01-23 09:58 pm Mangalore Correspondent ಕರಾವಳಿ
ಮಂಗಳೂರು, ಜ.15: ಚೇಳ್ಯಾರು ರೈಲ್ವೇ ಸೇತುವೆ ಬಳಿ ತಡೆಗೋಡೆ ನಿರ್ಮಾಣದ ವೇಳೆ ಜ. 12ರಂದು ಕಾರ್ಮಿಕನೋರ್ವ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಂಧ್ರ ಮೂಲದ ಗುತ್ತಿಗೆದಾರ ರಾಮಚಂದ್ರ ಸೂಪರ್ವೈಸರ್ ಆದ ಮೋಹನ ವಿಷ್ಣು ನಾಯ್ಕ ಹಾಗೂ ನಾಗರಾಜ ನಾರಾಯಣ ನಾಯ್ಕ ಮೇಲೆ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೈಲು ಹಾದು ಹೋಗುವ ಸಂದರ್ಭ ಕಂಪನದ ಒತ್ತಡಕ್ಕೆ ಮಣ್ಣು ಕುಸಿದು ಬೀಳುವ ಮುನ್ಸೂಚನೆ ಇದ್ದರೂ, ಕೆಲಸ ಮಾಡುವ ಕೆಲಸಗಾರರ ಸುರಕ್ಷತೆಗಾಗಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ. ಸೂಪರ್ವೈಸರ್ಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೆಲಸ ಮಾಡುತ್ತಿದ್ದ 12 ಮಂದಿ ಕಾರ್ಮಿಕರಲ್ಲಿ ಕಾರ್ಮಿಕ ಓಬಳೇಶಪ್ಪ ಮೃತಪಟ್ಟಿದ್ದು, ಬಳ್ಳಾರಿಯ ಗೋವಿಂದಪ್ಪ, ಸಂಜೀವ ಹಾಗೂ ಆತನ ಪತ್ನಿ ತೃಪ್ತಿ ಯಾನೆ ರೇಖಾ ಅವರಿಗೆ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Two supervisors have been remanded in judicial custody in connection with a hillside collapse in Surathkal that killed a laborer. The accused have been identified as Mohana Vishnu Naik (44) and Nagaraja Narayana Naik (44).
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm