ಬ್ರೇಕಿಂಗ್ ನ್ಯೂಸ್
15-01-23 09:58 pm Mangalore Correspondent ಕರಾವಳಿ
ಮಂಗಳೂರು, ಜ.15: ಚೇಳ್ಯಾರು ರೈಲ್ವೇ ಸೇತುವೆ ಬಳಿ ತಡೆಗೋಡೆ ನಿರ್ಮಾಣದ ವೇಳೆ ಜ. 12ರಂದು ಕಾರ್ಮಿಕನೋರ್ವ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಂಧ್ರ ಮೂಲದ ಗುತ್ತಿಗೆದಾರ ರಾಮಚಂದ್ರ ಸೂಪರ್ವೈಸರ್ ಆದ ಮೋಹನ ವಿಷ್ಣು ನಾಯ್ಕ ಹಾಗೂ ನಾಗರಾಜ ನಾರಾಯಣ ನಾಯ್ಕ ಮೇಲೆ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೈಲು ಹಾದು ಹೋಗುವ ಸಂದರ್ಭ ಕಂಪನದ ಒತ್ತಡಕ್ಕೆ ಮಣ್ಣು ಕುಸಿದು ಬೀಳುವ ಮುನ್ಸೂಚನೆ ಇದ್ದರೂ, ಕೆಲಸ ಮಾಡುವ ಕೆಲಸಗಾರರ ಸುರಕ್ಷತೆಗಾಗಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ. ಸೂಪರ್ವೈಸರ್ಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೆಲಸ ಮಾಡುತ್ತಿದ್ದ 12 ಮಂದಿ ಕಾರ್ಮಿಕರಲ್ಲಿ ಕಾರ್ಮಿಕ ಓಬಳೇಶಪ್ಪ ಮೃತಪಟ್ಟಿದ್ದು, ಬಳ್ಳಾರಿಯ ಗೋವಿಂದಪ್ಪ, ಸಂಜೀವ ಹಾಗೂ ಆತನ ಪತ್ನಿ ತೃಪ್ತಿ ಯಾನೆ ರೇಖಾ ಅವರಿಗೆ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Two supervisors have been remanded in judicial custody in connection with a hillside collapse in Surathkal that killed a laborer. The accused have been identified as Mohana Vishnu Naik (44) and Nagaraja Narayana Naik (44).
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am