ಬ್ರೇಕಿಂಗ್ ನ್ಯೂಸ್
15-01-23 11:04 pm Mangalore Correspondent ಕರಾವಳಿ
ಮಂಗಳೂರು, ಜ.15 : ತಾವು ಅಧಿಕಾರಕ್ಕೆ ಬಂದರೆ 200 ಯೂನಿಟ್ ವಿದ್ಯುತ್ ಉಚಿತ ನೀಡುವುದಾಗಿ ಕಾಂಗ್ರೆಸ್ ನೀಡಿರುವ ಹೇಳಿಕೆ ಒಂದು ಜೋಕ್ ಅಷ್ಟೇ. ಅದು ಸಾಧ್ಯವಾಗದ ಭರವಸೆ ಎಂದು ಬಿಜೆಪಿ ದ.ಕ. ಜಿಲ್ಲಾ ವಕ್ತಾರ ಜಗದೀಶ ಶೇಣವ ಟೀಕಿಸಿದ್ದಾರೆ.
ದೇಶದಲ್ಲಿ 60 ವರ್ಷ ಆಡಳಿತ ನಡೆಸಿದಾಗ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಕಾಂಗ್ರೆಸ್ ಈಗ ಉಚಿತ ವಿದ್ಯುತ್ ನೀಡುವ ಹೇಳಿಕೆ ಕೊಟ್ಟಿದೆ.

ಈ ಹಿಂದೆ ವಿದ್ಯುತ್ ಖಾತೆಯ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಗೆ ಲೋಡ್ ಶೆಡ್ಡಿಂಗ್ ಮೂಲಕ ಕತ್ತಲೆ ಭಾಗ್ಯ ಕರುಣಿಸಿದ್ದರು. ಇವರು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಉಚಿತ ವಿದ್ಯುತ್ ಬದಲಿಗೆ ಉಚಿತ ಕತ್ತಲೆ ಭಾಗ್ಯ ಖಾತರಿ. ಇದರಲ್ಲಿ ಸಂಶಯ ಇಲ್ಲ. ಹಾಗಿದ್ದರೂ ಉಚಿತ ವಿದ್ಯುತ್ ಅಂತ ಹೇಳಿಕೊಂಡು ತಿರುಗಿದ್ದಾರೆ ಎಂದು ಶೇಣವ ಹೇಳಿದ್ದಾರೆ.
ಕಾಂಗ್ರೆಸ್ನಿಂದ ಸಕಾರಾತ್ಮಕ ಬದಲಾವಣೆ ಎಂದಿಗೂ ಸಾಧ್ಯವಿಲ್ಲ. ದೇಶದ ಪ್ರತೀ ಹಳ್ಳಿಗಳಿಗೂ ವಿದ್ಯುತ್ ತಲುಪುವಂತೆ ಮಾಡಿದ್ದು ಕೇಂದ್ರದ ಮೋದಿ ಸರಕಾರ. ರಾಜ್ಯದ ಜನತೆಗೆ ಉಚಿತ ವಿದ್ಯುತ್ ಕನಸನ್ನು ತೋರಿಸುತ್ತಿರುವ ಕಾಂಗ್ರೆಸ್ ಕೇಜ್ರಿವಾಲ್ ಅವರಂತೆ ಪ್ರತಿಯೊಂದನ್ನು ಉಚಿತವಾಗಿ ನೀಡುವ ಸುಳ್ಳು ಆಶ್ವಾಸನೆಯೊಂದಿಗೆ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.
Free electricity is a joke by DK Shivakumar slams Jagadeesh K Shenava.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm