ಬ್ರೇಕಿಂಗ್ ನ್ಯೂಸ್
18-10-20 09:23 am Mangaluru Correspondant ಕರಾವಳಿ
ಮಂಗಳೂರು, ಅಕ್ಟೋಬರ್ 18: ಬಜರಂಗದಳ ಕಾರ್ಯಕರ್ತರು ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಮೀನಿನ ಟೆಂಪೋದಲ್ಲಿ ಮಂಗಳೂರಿಗೆ ತರಲಾಗುತ್ತಿದ್ದ ಭಾರೀ ಪ್ರಮಾಣದ ಗೋಮಾಂಸವನ್ನು ಪತ್ತೆ ಮಾಡಿದ್ದಾರೆ.
ಹಾಸನ ಕಡೆಯಿಂದ ಗೋಮಾಂಸ ತರಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಬಜರಂಗದಳ ಕಾರ್ಯಕರ್ತರು, ಅಡ್ಯಾರ್- ಕಣ್ಣೂರು ಹೆದ್ದಾರಿಯಲ್ಲಿ ಅಡ್ಡಗಟ್ಟಲು ಪ್ರಯತ್ನಿಸಿದ್ದಾರೆ. ಟೆಂಪೋ ನಿಲ್ಲಿಸದೆ ಮುಂದೆ ಬಂದಿದ್ದರಿಂದ ಕಂಕನಾಡಿ ನಗರ ಠಾಣೆಗೆ ಮಾಹಿತಿ ನೀಡಲಾಗಿತ್ತು. ಜೊತೆಗೆ ಟೆಂಪೋವನ್ನು ಕಾರ್ಯಕರ್ತರು ಬೆನ್ನಟ್ಟಿ ಬಂದಿದ್ದರು. ಪಡೀಲ್ ನಲ್ಲಿ ಪೊಲೀಸರು ಅಡ್ಡ ಹಾಕಿದ್ದು ಟೆಂಪೋ ವಶಕ್ಕೆ ಪಡೆದಿದ್ದಾರೆ.



ಟೆಂಪೋದಲ್ಲಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಪಾಸಣೆ ನಡೆಸಿದಾಗ, ಎದುರು ಭಾಗದಲ್ಲಿ ಇಟ್ಟಿದ್ದ ಟ್ರೇಗಳಲ್ಲಿ ಮಾತ್ರ ಮೀನು ಇತ್ತು. ಒಳಭಾಗದ ಅಷ್ಟೂ ಜಾಗದಲ್ಲಿ ಬೃಹತ್ ಪ್ರಮಾಣದಲ್ಲಿ ಗೋಮಾಂಸ ಪತ್ತೆಯಾಗಿದೆ. ಸುಮಾರು ಎರಡು ಸಾವಿರ ಕೇಜಿಗೂ ಹೆಚ್ಚು ಗೋಮಾಂಸ ಇರಬಹುದೆಂದು ಅಂದಾಜಿಸಲಾಗಿದೆ.
ಆರೋಪಿಗಳು ಮಾಂಸವನ್ನು ಹುಬ್ಬಳ್ಳಿಯಿಂದ ತರುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ನಾಲ್ಕು ದಿನಗಳ ಹಿಂದೆ ಹಾಲಿನ ಟೆಂಪೋದಲ್ಲಿ ಗೋಮಾಂಸ ತರುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿ ಹಿಡಿದಿದ್ದರು. ಅದರಲ್ಲಿ ಒಂದು ಸಾವಿರ ಕೇಜಿಯಷ್ಟು ಮಾಂಸ ಪತ್ತೆಯಾಗಿತ್ತು.
The Bajrang Dal Activisits in Mangalore have held a Fish Tempo van that was transporting beef meet about two thousand kilos. A case has been registered at kankanady police station. Two of them are attested.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am