ಬ್ರೇಕಿಂಗ್ ನ್ಯೂಸ್
18-10-20 09:23 am Mangaluru Correspondant ಕರಾವಳಿ
ಮಂಗಳೂರು, ಅಕ್ಟೋಬರ್ 18: ಬಜರಂಗದಳ ಕಾರ್ಯಕರ್ತರು ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಮೀನಿನ ಟೆಂಪೋದಲ್ಲಿ ಮಂಗಳೂರಿಗೆ ತರಲಾಗುತ್ತಿದ್ದ ಭಾರೀ ಪ್ರಮಾಣದ ಗೋಮಾಂಸವನ್ನು ಪತ್ತೆ ಮಾಡಿದ್ದಾರೆ.
ಹಾಸನ ಕಡೆಯಿಂದ ಗೋಮಾಂಸ ತರಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಬಜರಂಗದಳ ಕಾರ್ಯಕರ್ತರು, ಅಡ್ಯಾರ್- ಕಣ್ಣೂರು ಹೆದ್ದಾರಿಯಲ್ಲಿ ಅಡ್ಡಗಟ್ಟಲು ಪ್ರಯತ್ನಿಸಿದ್ದಾರೆ. ಟೆಂಪೋ ನಿಲ್ಲಿಸದೆ ಮುಂದೆ ಬಂದಿದ್ದರಿಂದ ಕಂಕನಾಡಿ ನಗರ ಠಾಣೆಗೆ ಮಾಹಿತಿ ನೀಡಲಾಗಿತ್ತು. ಜೊತೆಗೆ ಟೆಂಪೋವನ್ನು ಕಾರ್ಯಕರ್ತರು ಬೆನ್ನಟ್ಟಿ ಬಂದಿದ್ದರು. ಪಡೀಲ್ ನಲ್ಲಿ ಪೊಲೀಸರು ಅಡ್ಡ ಹಾಕಿದ್ದು ಟೆಂಪೋ ವಶಕ್ಕೆ ಪಡೆದಿದ್ದಾರೆ.



ಟೆಂಪೋದಲ್ಲಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಪಾಸಣೆ ನಡೆಸಿದಾಗ, ಎದುರು ಭಾಗದಲ್ಲಿ ಇಟ್ಟಿದ್ದ ಟ್ರೇಗಳಲ್ಲಿ ಮಾತ್ರ ಮೀನು ಇತ್ತು. ಒಳಭಾಗದ ಅಷ್ಟೂ ಜಾಗದಲ್ಲಿ ಬೃಹತ್ ಪ್ರಮಾಣದಲ್ಲಿ ಗೋಮಾಂಸ ಪತ್ತೆಯಾಗಿದೆ. ಸುಮಾರು ಎರಡು ಸಾವಿರ ಕೇಜಿಗೂ ಹೆಚ್ಚು ಗೋಮಾಂಸ ಇರಬಹುದೆಂದು ಅಂದಾಜಿಸಲಾಗಿದೆ.
ಆರೋಪಿಗಳು ಮಾಂಸವನ್ನು ಹುಬ್ಬಳ್ಳಿಯಿಂದ ತರುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ನಾಲ್ಕು ದಿನಗಳ ಹಿಂದೆ ಹಾಲಿನ ಟೆಂಪೋದಲ್ಲಿ ಗೋಮಾಂಸ ತರುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿ ಹಿಡಿದಿದ್ದರು. ಅದರಲ್ಲಿ ಒಂದು ಸಾವಿರ ಕೇಜಿಯಷ್ಟು ಮಾಂಸ ಪತ್ತೆಯಾಗಿತ್ತು.
The Bajrang Dal Activisits in Mangalore have held a Fish Tempo van that was transporting beef meet about two thousand kilos. A case has been registered at kankanady police station. Two of them are attested.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm