ಬ್ರೇಕಿಂಗ್ ನ್ಯೂಸ್
16-01-23 09:25 pm Mangalore Correspondent ಕರಾವಳಿ
ಮಂಗಳೂರು, ಜ.16 : ವೈಟ್ ಸಿಮೆಂಟ್ ತುಂಬಿದ್ದ ಟ್ರಕ್ ಟಯರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ರಾ.ಹೆ. 66 ರ ಜಪ್ಪಿನಮೊಗರಿನಲ್ಲಿ ಇಂದು ಸಂಜೆ ಸಂಭವಿಸಿದೆ. ಲಾರಿಯೊಳಗಡೆ ಸಿಲುಕಿದ್ದ ಚಾಲಕನನ್ನ ಸ್ಥಳೀಯರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಒಂದೂವರೆ ತಾಸು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.




ತಮಿಳ್ನಾಡು ಮೂಲದ ನಾಗರಾಜ್ ಎಂಬ ಟ್ರಕ್ ಚಾಲಕನನ್ನ ರಕ್ಷಿಸಲಾಗಿದೆ. ಮಂಗಳೂರಿನಿಂದ ಕೇರಳದ ಕಡೆಗೆ ವೈಟ್ ಸಿಮೆಂಟ್ ಹೊತ್ತು ಸಾಗುತ್ತಿದ್ದ ತಮಿಳುನಾಡು ನೋಂದಣಿಯ ಟ್ರಕ್ ಟಯರ್ ಜಪ್ಪಿನಮೊಗರಿನಲ್ಲಿ ಬ್ಲಾಸ್ಟ್ ಆಗಿದೆ. ನಿಯಂತ್ರಣ ತಪ್ಪಿದ ಟ್ರಕ್ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದಿದೆ. ಟ್ರಕ್ ನಲ್ಲಿದ್ದ ಕ್ಲೀನರ್ ತಕ್ಷಣ ಹೊರಕ್ಕೆ ಜಿಗಿದು ಅಪಾಯದಿಂದ ಪಾರಾಗಿದ್ದಾನೆ. ಚಾಲಕ ನಾಗರಾಜ್ ಮಾತ್ರ ಟ್ರಕ್ ಒಳಗಡೆ ಸಿಲುಕಿದ್ದು ಆತನ ಮೇಲೆ ಸಿಮೆಂಟ್ ಮೂಟೆಗಳು ರಾಶಿ ಬಿದ್ದಿದ್ದವು. ತಕ್ಷಣ ಸಹಾಯಕ್ಕೆ ಧಾವಿಸಿದ ಸ್ಥಳೀಯರು ಮೂಟೆಗಳನ್ನ ಎತ್ತಿ ಖಾಲಿ ಮಾಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಗ್ಯಾಸ್ ಕಟ್ಟರ್ ಇನ್ನಿತರ ಸಲಕರಣೆಗಳಿಂದ ನಿರಂತರ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಚಾಲಕನನ್ನ ರಕ್ಷಿಸಿದ್ದಾರೆ. ತಮಿಳು ನಾಡು ಮೂಲದ ಚಾಲಕ ನಾಗರಾಜ್ ಅವರು ಸಣ್ಣ, ಪುಟ್ಟ ಗಾಯಗೊಂಡು ಪವಾಡ ಸದೃಶ ಪಾರಾಗಿದ್ದು , ಚಾಲಕ ಮತ್ತು ಕ್ಲೀನರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರ ರಕ್ಷಣಾ ಕಾರ್ಯ ಸ್ಥಳೀಯರ ಶ್ಲಾಘನೆಗೆ ಪಾತ್ರವಾಯಿತು.
Tyre blast, cement truck falls into huge pit at Jeppinamogaru in Mangalore, driver stuck inside.
16-11-25 09:15 pm
HK News Desk
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 08:43 pm
Mangalore Correspondent
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm