ಬ್ರೇಕಿಂಗ್ ನ್ಯೂಸ್
18-10-20 11:31 am Headline Karnataka News Network ಕರಾವಳಿ
ಉಡುಪಿ, ಅಕ್ಟೋಬರ್ 18: ಮದ್ದಲೆ ಮಾಂತ್ರಿಕ ಎಂದೇ ಖ್ಯಾತರಾಗಿದ್ದ ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ ಹಿರಿಯಡ್ಕ ಗೋಪಾಲ್ ರಾವ್ ಶನಿವಾರ ತಮ್ಮ ಸ್ವ ಗೃಹದಲ್ಲಿ ನಿಧನರಾಗಿದ್ದಾರೆ.
ಯಕ್ಷಗಾನದ ಅತ್ಯಂತ ಹಿರಿಯ ಕಲಾವಿದರೆಂದು ಹೆಗ್ಗಳಿಕೆ ಪಡೆದಿದ್ದ ಗೋಪಾಲ ರಾವ್ ಅವರಿಗೆ 101 ವರ್ಷ ವಯಸ್ಸಾಗಿತ್ತು. ಏರು ಮದ್ದಲೆಯ ಅನ್ವೇಷಕ ಎಂದು ಚಿರ ಪರಿಚಿತರಾಗಿದ್ದ ರಾವ್, ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಗುರುವಾಗಿ ಯಕ್ಷಗಾನ ಕಲಿಸುತ್ತಿದ್ದರು.

ಪೆರ್ಡೂರು ಹಾಗೂ ಮಂದಾರ್ತಿ ಮೇಳದಲ್ಲಿ ತಿರುಗಾಟ ನಡೆಸಿದ್ದ ಗೋಪಾಲ ರಾವ್, ಶಿವರಾಮ ಕಾರಂತರ ಒಡನಾಡಿಯಾಗಿ ಗುರುತಿಸಿಕೊಂಡಿದ್ದರು 2018ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ, ಜಾನಪದ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಅವರಿಗೆ ಸಂದಿವೆ. ಅಮೆರಿಕ ಸೇರಿದಂತೆ ವಿದೇಶಗಳಲ್ಲೂ ಯಕ್ಷಗಾನ ಪ್ರದರ್ಶನಗಳನ್ನು ನೀಡಿದ್ದಾರೆ.
Yakshagana artist and freedom fighter Hiriyadka Gopal Rao, popularly recognized as ‘Maddale Mantrika’, a maestro in playing the maddale, a percussion instrument, passed away at his residence in Ontibetti near Hiriyadka in Udupi on Saturday.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm