ಬ್ರೇಕಿಂಗ್ ನ್ಯೂಸ್
18-01-23 06:16 pm Mangalore Correspondent ಕರಾವಳಿ
ಪುತ್ತೂರು, ಜ.18 : ಟಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಏರ್ ಕಂಪ್ರೆಸರ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ದುರಂತ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಗಾಂಧಿ ಪಾರ್ಕ್ ಬಳಿ ಇರುವ ಇಂಡಿಯನ್ ಹೆಸರಿನ ಟಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಏರ್ ಕಂಪ್ರೆಸರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಕಡಬ ತಾಲೂಕಿನ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಮೃತಪಟ್ಟಿದ್ದಾರೆ.
ಟಯರ್ ರಿಸೋಲ್ ಮಾಡುತ್ತಿದ್ದ ಸಂದರ್ಭದಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು ಗಂಭೀರ ಗಾಯಗೊಂಡಿದ್ದ ರಾಜೇಶ್ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಸಾವನ್ನಪ್ಪಿದ್ದರು. ಸ್ಥಳಕ್ಕೆ ಉಪ್ಪಿನಂಗಡಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Tyre blast at Tyre shop in Puttur, worker dies on spot.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm