ಬ್ರೇಕಿಂಗ್ ನ್ಯೂಸ್
20-01-23 03:32 pm Mangalore Correspondent ಕರಾವಳಿ
ಮಂಗಳೂರು, ಜ.20 : ಪ್ರಕರಣ ಒಂದಕ್ಕೆ ಸಂಬಂಧಿಸಿ ಯುವ ವಕೀಲನನ್ನು ರಾತ್ರೋರಾತ್ರಿ ಮನೆಗೆ ನುಗ್ಗಿ ಎಳೆತಂದು ಹಲ್ಲೆ ನಡೆಸಿದ ಆರೋಪದಲ್ಲಿ ಅಮಾನತಿಗೆ ಒಳಗಾಗಿರುವ ಪುಂಜಾಲಕಟ್ಟೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುತೇಶ್ ಅವರಿಗೆ ಹೈಕೋರ್ಟ್ ಚಾಟಿ ಬೀಸಿದ್ದು ಸಂತ್ರಸ್ತ ವಕೀಲನಿಗೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ.
ಪುಂಜಾಲಕಟ್ಟೆ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ಪಿ.ಸುತೇಶ್ ತನ್ನ ಮೇಲೆ ಹಲ್ಲೆ ನಡೆಸಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಹಲ್ಲೆಗೊಳಗಾದ ತನಗೆ ಪರಿಹಾರ ನೀಡಬೇಕು ಎಂದು ಯುವ ವಕೀಲ ಕುಲದೀಪ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಕುಲದೀಪ್ ಅವರಿಗೆ ಪರಿಹಾರ ನೀಡಲು ಆದೇಶಿಸಿದೆ. ಪರಿಹಾರ ಮೊತ್ತವನ್ನು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವೇತನದಿಂದ ವಸೂಲಿ ಮಾಡಬೇಕು ಎಂದು ಆದೇಶಿಸಿದೆ. ಅಲ್ಲದೆ, ತಪ್ಪಿತಸ್ಥ ಅಧಿಕಾರಿಯ ಇಲಾಖಾ ವಿಚಾರಣೆ ಬಗ್ಗೆ ವರದಿಯನ್ನು ಹೈಕೋರ್ಟಿಗೆ ಸಲ್ಲಿಸಬೇಕೆಂದು ನ್ಯಾಯಾಲಯ ಆದೇಶ ಮಾಡಿದೆ.
Mangalore Punjalkatte Police Sub Inspector Sutesh Assault Case on lawyer, court slaps three lakhs fine. The IGP Western Range Dr Chandra Gupta has suspended Punjalkatte Police Sub Inspector Suthesh on December 11, for assaulting young advocate Kuldeep Shetty.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm