ಬ್ರೇಕಿಂಗ್ ನ್ಯೂಸ್
20-01-23 09:23 pm Mangalore Correspondent ಕರಾವಳಿ
ಮಂಗಳೂರು, ಜ.20 : ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸಕ್ತರ ಬಳಗದ ವತಿಯಿಂದ ಶ್ರೀ ಕ್ಷೇತ್ರ ಕುದ್ರೋಳಿ ಭಗವತಿ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಸಹಯೋಗದಲ್ಲಿ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ ಜ.22 ರಂದು ಸಂಜೆ 4 ರಿಂದ ರಾತ್ರಿ 10ರ ವರೆಗೆ ಕೊಡಿಯಾಲಬೈಲಿನ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಶ್ರೀ ಕ್ಷೇತ್ರ ಹಟ್ಟಿಯಂಗಡಿ ಮೇಳದಿಂದ ಕೃಷ್ಣ ಗಾರುಡಿ ಮತ್ತು ಜಾಂಬವತಿ ಎಂಬ ಕಥಾನಕ ಪ್ರದರ್ಶನಗೊಳ್ಳಲಿದೆ. ಇದೇ ವೇಳೆ ಕಲಾವಿದರಾದ ಹಾಲಾಡಿ ಜಯರಾಮ್ ಶೆಟ್ಟಿ ಮತ್ತು ಮೇಳದ ಸಂಚಾಲಕ ರಂಜಿತ್ ಕುಮಾರ್ ಅವರಿಗೆ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ಎಸ್ ನಾಯಕ್, ಎಂ. ಜಗನ್ನಾಥ್ ಕಾಮತ್, ಶಾಂತರಾಮ್ ಶೆಟ್ಟಿ ಇನ್ನಿತರು ಭಾಗವಹಿಸಲಿದ್ದಾರೆ.
Balkur yaksha kusuma awards on Jan 22 in Mangalore
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am