ಬ್ರೇಕಿಂಗ್ ನ್ಯೂಸ್
20-01-23 09:23 pm Mangalore Correspondent ಕರಾವಳಿ
ಮಂಗಳೂರು, ಜ.20 : ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸಕ್ತರ ಬಳಗದ ವತಿಯಿಂದ ಶ್ರೀ ಕ್ಷೇತ್ರ ಕುದ್ರೋಳಿ ಭಗವತಿ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಸಹಯೋಗದಲ್ಲಿ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ ಜ.22 ರಂದು ಸಂಜೆ 4 ರಿಂದ ರಾತ್ರಿ 10ರ ವರೆಗೆ ಕೊಡಿಯಾಲಬೈಲಿನ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಶ್ರೀ ಕ್ಷೇತ್ರ ಹಟ್ಟಿಯಂಗಡಿ ಮೇಳದಿಂದ ಕೃಷ್ಣ ಗಾರುಡಿ ಮತ್ತು ಜಾಂಬವತಿ ಎಂಬ ಕಥಾನಕ ಪ್ರದರ್ಶನಗೊಳ್ಳಲಿದೆ. ಇದೇ ವೇಳೆ ಕಲಾವಿದರಾದ ಹಾಲಾಡಿ ಜಯರಾಮ್ ಶೆಟ್ಟಿ ಮತ್ತು ಮೇಳದ ಸಂಚಾಲಕ ರಂಜಿತ್ ಕುಮಾರ್ ಅವರಿಗೆ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ಎಸ್ ನಾಯಕ್, ಎಂ. ಜಗನ್ನಾಥ್ ಕಾಮತ್, ಶಾಂತರಾಮ್ ಶೆಟ್ಟಿ ಇನ್ನಿತರು ಭಾಗವಹಿಸಲಿದ್ದಾರೆ.
Balkur yaksha kusuma awards on Jan 22 in Mangalore
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm