ಬ್ರೇಕಿಂಗ್ ನ್ಯೂಸ್
20-01-23 09:23 pm Mangalore Correspondent ಕರಾವಳಿ
ಮಂಗಳೂರು, ಜ.20 : ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸಕ್ತರ ಬಳಗದ ವತಿಯಿಂದ ಶ್ರೀ ಕ್ಷೇತ್ರ ಕುದ್ರೋಳಿ ಭಗವತಿ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಸಹಯೋಗದಲ್ಲಿ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ ಜ.22 ರಂದು ಸಂಜೆ 4 ರಿಂದ ರಾತ್ರಿ 10ರ ವರೆಗೆ ಕೊಡಿಯಾಲಬೈಲಿನ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಶ್ರೀ ಕ್ಷೇತ್ರ ಹಟ್ಟಿಯಂಗಡಿ ಮೇಳದಿಂದ ಕೃಷ್ಣ ಗಾರುಡಿ ಮತ್ತು ಜಾಂಬವತಿ ಎಂಬ ಕಥಾನಕ ಪ್ರದರ್ಶನಗೊಳ್ಳಲಿದೆ. ಇದೇ ವೇಳೆ ಕಲಾವಿದರಾದ ಹಾಲಾಡಿ ಜಯರಾಮ್ ಶೆಟ್ಟಿ ಮತ್ತು ಮೇಳದ ಸಂಚಾಲಕ ರಂಜಿತ್ ಕುಮಾರ್ ಅವರಿಗೆ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ಎಸ್ ನಾಯಕ್, ಎಂ. ಜಗನ್ನಾಥ್ ಕಾಮತ್, ಶಾಂತರಾಮ್ ಶೆಟ್ಟಿ ಇನ್ನಿತರು ಭಾಗವಹಿಸಲಿದ್ದಾರೆ.
Balkur yaksha kusuma awards on Jan 22 in Mangalore
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm