ಬ್ರೇಕಿಂಗ್ ನ್ಯೂಸ್
20-01-23 09:23 pm Mangalore Correspondent ಕರಾವಳಿ
ಮಂಗಳೂರು, ಜ.20 : ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸಕ್ತರ ಬಳಗದ ವತಿಯಿಂದ ಶ್ರೀ ಕ್ಷೇತ್ರ ಕುದ್ರೋಳಿ ಭಗವತಿ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಸಹಯೋಗದಲ್ಲಿ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ ಜ.22 ರಂದು ಸಂಜೆ 4 ರಿಂದ ರಾತ್ರಿ 10ರ ವರೆಗೆ ಕೊಡಿಯಾಲಬೈಲಿನ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಶ್ರೀ ಕ್ಷೇತ್ರ ಹಟ್ಟಿಯಂಗಡಿ ಮೇಳದಿಂದ ಕೃಷ್ಣ ಗಾರುಡಿ ಮತ್ತು ಜಾಂಬವತಿ ಎಂಬ ಕಥಾನಕ ಪ್ರದರ್ಶನಗೊಳ್ಳಲಿದೆ. ಇದೇ ವೇಳೆ ಕಲಾವಿದರಾದ ಹಾಲಾಡಿ ಜಯರಾಮ್ ಶೆಟ್ಟಿ ಮತ್ತು ಮೇಳದ ಸಂಚಾಲಕ ರಂಜಿತ್ ಕುಮಾರ್ ಅವರಿಗೆ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ಎಸ್ ನಾಯಕ್, ಎಂ. ಜಗನ್ನಾಥ್ ಕಾಮತ್, ಶಾಂತರಾಮ್ ಶೆಟ್ಟಿ ಇನ್ನಿತರು ಭಾಗವಹಿಸಲಿದ್ದಾರೆ.
Balkur yaksha kusuma awards on Jan 22 in Mangalore
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
17-05-25 01:01 pm
Mangalore Correspondent
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm