ಬ್ರೇಕಿಂಗ್ ನ್ಯೂಸ್
20-01-23 09:23 pm Mangalore Correspondent ಕರಾವಳಿ
ಮಂಗಳೂರು, ಜ.20 : ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸಕ್ತರ ಬಳಗದ ವತಿಯಿಂದ ಶ್ರೀ ಕ್ಷೇತ್ರ ಕುದ್ರೋಳಿ ಭಗವತಿ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಸಹಯೋಗದಲ್ಲಿ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ ಜ.22 ರಂದು ಸಂಜೆ 4 ರಿಂದ ರಾತ್ರಿ 10ರ ವರೆಗೆ ಕೊಡಿಯಾಲಬೈಲಿನ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಶ್ರೀ ಕ್ಷೇತ್ರ ಹಟ್ಟಿಯಂಗಡಿ ಮೇಳದಿಂದ ಕೃಷ್ಣ ಗಾರುಡಿ ಮತ್ತು ಜಾಂಬವತಿ ಎಂಬ ಕಥಾನಕ ಪ್ರದರ್ಶನಗೊಳ್ಳಲಿದೆ. ಇದೇ ವೇಳೆ ಕಲಾವಿದರಾದ ಹಾಲಾಡಿ ಜಯರಾಮ್ ಶೆಟ್ಟಿ ಮತ್ತು ಮೇಳದ ಸಂಚಾಲಕ ರಂಜಿತ್ ಕುಮಾರ್ ಅವರಿಗೆ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ಎಸ್ ನಾಯಕ್, ಎಂ. ಜಗನ್ನಾಥ್ ಕಾಮತ್, ಶಾಂತರಾಮ್ ಶೆಟ್ಟಿ ಇನ್ನಿತರು ಭಾಗವಹಿಸಲಿದ್ದಾರೆ.
Balkur yaksha kusuma awards on Jan 22 in Mangalore
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm